• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಒಳರೋಗಿಗಳಿಗೆ

ಸರಕಾರಿ ಆಸ್ಪತ್ರೆಯ 21 ಒಳರೋಗಿಗಳು ನೂತನ ಬಿ.ಸಿ.ಎಮ್. ಹಾಸ್ಟೆಲ್ ಗೆ ಸ್ಥಳಾಂತರ

April 26, 2021 by bkl news Leave a Comment

ಭಟ್ಕಳ: ಕೋವಿಡ್ ಎರಡನೇ ಅಲೆ ಹೆಚ್ಚಾದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಭಟ್ಕಳದ  ತಾಲೂಕಾಸ್ಪತ್ರೆಯಲ್ಲಿನ ಒಳರೋಗಿಗಳನ್ನು (ಕೋವಿಡ್ ರಹಿತ) ಶಾಸಕ ಸುನೀಲ ನಾಯ್ಕ ಹಾಗೂ ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ನೇತ್ರತ್ವದಲ್ಲಿ ಇಲ್ಲಿನ ಆಸ್ಪತ್ರೆ ಎದುರಿನ ನೂತನ ಬಿ.ಸಿ.ಎಮ್. ಹಾಸ್ಟೆಲ್ ಗೆ ಸ್ಥಳಾಂತರಿಸಿ ಒಳರೋಗಿಗಳಿಗೆ ಈ ಬಗ್ಗೆ ಮಾಹಿತಿ ನೀಡಿ ಮನವರಿಕೆ ಮಾಡಲಾಯಿತು. ಈ ಬಗ್ಗೆ ಮಾಧ್ಯಮಕ್ಕೆ ಶಾಸಕ ಸುನೀಲ ನಾಯ್ಕ ಪ್ರತಿಕ್ರಿಯಿಸಿದ್ದು … [Read more...] about ಸರಕಾರಿ ಆಸ್ಪತ್ರೆಯ 21 ಒಳರೋಗಿಗಳು ನೂತನ ಬಿ.ಸಿ.ಎಮ್. ಹಾಸ್ಟೆಲ್ ಗೆ ಸ್ಥಳಾಂತರ

ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು, ಬ್ರೆಡ್ ವಿತರಣೆ

November 3, 2017 by Gaju Gokarna Leave a Comment

ಹೊನ್ನಾವರ:ಕರ್ನಾಟಕ ಕ್ರಾಂತಿರಂಗ ಕನ್ನಡಪರ ಸಂಘಟನೆಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು, ಬ್ರೆಡ್ ವಿತರಿಸಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಮಂಗಲದಾಸ ನಾಯ್ಕ, ಯುವ ಘಟಕದ ಅಧ್ಯಕ್ಷ ಜ್ಞಾನೇಶ್ವರ ನಾಯ್ಕ, ಶ್ರೀಪಾದ ನಾಯ್ಕ, ಉದಯ ಪಾಲೇಕರ್, ಮಹಿಳಾ ಅಧ್ಯಕ್ಷೆ ಅನಿತಾ ಪಾಲೇಕರ್, ಸಂಘದ ಸಚಿನ ನಾಯ್ಕ, ಶಿವರಾಜ ಮೇಸ್ತ, ವೈದ್ಯಾಧಿಕಾರಿ ರಾಜೇಶ ಕಿಣಿ ಇತರರು ಇದ್ದರು. … [Read more...] about ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು, ಬ್ರೆಡ್ ವಿತರಣೆ

ಲಾಯನ್ಸ್ ಕ್ಲಬ್‍ನಿಂದ ವಿಶ್ವ ಸೇವಾ ದಿನಾಚರಣೆ

October 9, 2017 by Gaju Gokarna Leave a Comment

ಹೊನ್ನಾವರ .ವಿಶ್ವ ಸೇವಾ ದಿನಾಚರಣೆ ಪ್ರಯುಕ್ತ ಹೊನ್ನಾವರ ಲಾಯನ್ಸ್ ಕ್ಲಬ್‍ನಿಂದ ಸರಕಾರಿ ಆಸ್ಪತ್ರೆಯ ಎಲ್ಲ ಒಳರೋಗಿಗಳಿಗೆ ಹಣ್ಣು-ಹಂಪಲು ಹಂಚಲಾಯಿತು ಹಾಗೂ ಶೀಘ್ರ ಗುಣಮುಖರಾಗಲೆಂದು ಹಾರೈಸಲಾಯಿತು . ಕಾರ್ಯಕ್ರಮದಲ್ಲಿ ಲಾಯನ್ಸ್ ಅಧ್ಯಕ್ಷರಾದ ಡಿ.ಡಿ.ಮಡಿವಾಳ, ಕಾರ್ಯದರ್ಶಿ ಲಾ.ಪ್ರದೀಪ ಶೆಟ್ಟಿ, ಖಜಾಂಚಿ ಲಾ.ಎಂ.ವಿ. ನಾಯ್ಕ, ರೀಸನ್ ಚೇರ್‍ಪರ್ಸನ್ ಲಾ.ಜಿ.ವಿ.ಬಿಂದಗಿ, ಲಾ.ಜೆ.ಎಮ್. ನಾಯ್ಕ, ಲಾ.ಎಸ್.ಜೆ. ಕೈರನ್, ಲಾ.ಎನ್.ಜಿ. ಭಟ್, ಲಾ.ಆರ್.ಡಿ. ನಾಯ್ಕ, ಲಾ.ಎಸ್.ಟಿ. … [Read more...] about ಲಾಯನ್ಸ್ ಕ್ಲಬ್‍ನಿಂದ ವಿಶ್ವ ಸೇವಾ ದಿನಾಚರಣೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar