ಸಿದ್ದಾಪುರ : ಜಿಲ್ಲೆಯಲ್ಲಿ ನಾಮಧಾರಿಗಳು ಬಹುಸಂಖ್ಯಾತರಿದ್ದೇವೆ. ಆರ್ಥಿಕ ಸುಧಾರಣೆಯ ಜೊತೆಗೆ ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಶಿಕ್ಷಣ ಕೊಡುವ ಮೂಲಕ ಸಮಾಜಕ್ಕೆ ಒಳ್ಳೆಯ ಕೊಡುಗೆಯನ್ನು ನೀಡಬೇಕಾಗಿದೆ ಎಂದು ಉದ್ಯಮಿ ಭೀಮಣ್ಣ ನಾಯ್ಕ ಶಿರಸಿ ಹೇಳಿದರು. ಅವರು ಪಟ್ಟಣದ ರಾಘವೇಂದ್ರಮಠದ ಸಭಾಂಗಣದಲ್ಲಿ ತಾಲೂಕು ಆರ್ಯ ಈಡಿಗ ನಾಮಧಾರಿ ಬಿಲ್ಲವ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ, ಸಮಾಜದ … [Read more...] about ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಶಿಕ್ಷಣ ಕೊಡುವ ಮೂಲಕ ಸಮಾಜಕ್ಕೆ ಒಳ್ಳೆಯ ಕೊಡುಗೆಯನ್ನು ನೀಡಬೇಕಾಗಿದೆ- ಭೀಮಣ್ಣ ನಾಯ್ಕ