ಭಟ್ಕಳ: ಮಾರುಕೇರಿಯ ಹೂತ್ಕಳದ ಶ್ರೀ ಧನ್ವಂತರಿ ಮಹಾವಿಷ್ಣು ಗಣಪತಿ ದೇವಸ್ಥಾನದಿಂದ ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯ ಶಿವಶಾಂತಿಕಾ (ದುರ್ಗಾ) ಪರಮೇಶ್ವರಿ ದೇವಸ್ಥಾನಕ್ಕೆ ಶಿವರಾತ್ರಿಯ ಅಂಗವಾಗಿ ಗುರುವಾರ ಬೆಳಗಿನ ಜಾವ ಸ್ಥಳೀಯರು ಲೋಕಕಲ್ಯಾಣಾರ್ಥವಾಗಿ ಎರಡನೇ ವರ್ಷದ ಪಾದಯಾತ್ರೆ ನಡೆಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.ಪಾದಯಾತ್ರೆ ಸಂದರ್ಭದಲ್ಲಿ ಎಲ್ಲರೂ ಓಂ ನಮ: ಶಿವಾಯ ಪಠಿಸಿದರು. ದೇವಿಮನೆಯಲ್ಲಿ ಭಕ್ತರನ್ನುದ್ಧೇಶಿಸಿ ಮಾತನಾಡಿದ ಎಸ್.ಪಿ. ಹೈಸ್ಕೂಲ್ … [Read more...] about ಶಿವರಾತ್ರಿ ಪ್ರಯುಕ್ತ ಧನ್ವಂತರಿ ದೇವಸ್ಥಾನದಿಂದ ದೇವಿಮನೆಕಿತ್ರೆ ದೇವಸ್ಥಾನದ ತನಕ ಪಾದಯಾತ್ರೆ ಯಶಸ್ವಿ’