ಯಲ್ಲಾಪುರ: ಅತಿವೃಷ್ಟಿ ಹಾಗೂ ನೆರೆ ಹಾವಳಿಯಿಂದ ತೊಂದರೆಗೆ ಒಳಗಾದವರಿಗೆ ನೆರವು ನೀಡಲು ವಿಶ್ವದರ್ಶನ ಆಡಳಿತ ಮಂಡಳಿ ತೀರ್ಮಾನಿಸಿದೆ.ಆಹಾರ, ಔಷಧ ಸೇರಿದಂತೆ ಅಗತ್ಯ ವಸ್ತುಗಳು ಬೇಕಾದವರು ವಿಶ್ವದರ್ಶನ ಶಿಕ್ಷಣ ಸಂಸ್ಥೆಗೆ ತಮ್ಮ ಅಗತ್ಯತೆಯ ಬಗ್ಗೆ ತಿಳಿಸಬಹುದಾಗಿದೆ. ಜೊತೆಗೆ ಗುಡ್ಡ ಕುಸಿತ, ರಸ್ತೆ ಸಂಪರ್ಕ ಕಡಿತ ಮೊದಲಾದ ಸಮಸ್ಯೆ ಉಂಟಾಗಿ ಹಿಟಾಚಿಯಂತಹ ಯಂತ್ರೋಪಕರಣಗಳ ಅಗತ್ಯ ಇದ್ದರೂ ತಿಳಿಸಬಹುದಾಗಿದೆ.ವಿಶ್ವದರ್ಶನ ಸೇವಾ ತಂಡವೂ ಈ ಕಾರ್ಯವನ್ನು … [Read more...] about ವಿಶ್ವದರ್ಶನ ಆಡಳಿತ ಮಂಡಳಿಯಿಂದ ನೆರವು