ಭಟ್ಕಳ: ತಾಲೂಕಿನ ಮುಠ್ಠಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತಲಾನ್ ಮರಂಬಳ್ಳಿ ಗ್ರಾಮದ ಹಾಡಿ ಸರ್ವೆ ನಂ.155ರಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ಮಾಡುತ್ತಿರುವುದನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಾರವಾರ ಹಾಗೂ ಕಂದಾಯ ಇಲಾಖೆ ಭಟ್ಕಳ ಇವುಗಳ ಜಂಟಿ ಕಾರ್ಯಾಚರಣೆಯ ಮೂಲಕ ದಾಳಿ ನಡೆಸಿ ಯಂತ್ರೋಪಕರಣಗಳನ್ನು ವಶಪಡಿಸಿಕೊಳ್ಳಲಾಯಿತು.ಕಳೆದ ಹಲವಾರು ದಿನಗಳಿಂದ ಅಕ್ರಮವಾಗಿ ಗಣಿಗಾರಿಕೆಯನ್ನು ಮಾಡುತ್ತಿರುವ ಕುರಿತು ಮರಂಬಳ್ಳಿ ಗ್ರಾಮಸ್ಥರು ಸಹಾಯಕ … [Read more...] about ಕೆಂಪು ಕಲ್ಲು ಗಣಿಗಾರಿಕೆ ಮೇಲೆ ಅಧಿಕಾರಿಗಳಿಂದ ದಾಳಿ: ಯಂತ್ರೋಪಕರಣಗಳು ವಶ