ಕುಮಟಾ: ಅಕ್ರಮವಾಗಿ ಮರಳು ತೆಗೆಯುತ್ತಿರುವ ಸಂದರ್ಭದಲ್ಲಿ ಕುಮಟಾ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಮರಳು ಹಾಗೂ ಜೆ.ಸಿ.ಬಿ ಯಂತ್ರವನ್ನು ವಶಪಡಿಸಿಕೊಂಡ ಘಟನೆ ಕುಮಟಾ ತಾಲೂಕಿನ ಹೊಲನಗದ್ದೆಯಲ್ಲಿ ಶುಕ್ರವಾರ ಸಂಭವಿಸಿದೆ.ಕುಮಟಾ ತಾಲೂಕಿನ ಹೊಲನಗದ್ದೆ ಗ್ರಾ.ಪಂ ವ್ಯಾಪ್ತಿಯ ಸದಾನಂದ ಹರಿಕಂತ್ರ ಎಂಬುವವರು ಸಮುದ್ರ ತೀರದ ಸರ್ಕಾರದ ಜಮೀನಿನಲ್ಲಿದ್ದ ಮರಳನ್ನು ತೆಗೆದು, ನಮ್ಮ ಖಾಸಗಿ ಜಮೀನಿನಲ್ಲಿ ದಾಸ್ತಾನು ಮಾಡುತ್ತಿರುವ ಸಂದರ್ಭದಲ್ಲಿ … [Read more...] about ಅಕ್ರಮ ಮರಳು ದಾಸ್ತಾನು ಪೋಲಿಸರಿಂದ ದಾಳಿ
ಕಂದಾಯ ಇಲಾಖೆ ಅಧಿಕಾರಿಗಳು
ದನದ ಕೊಟ್ಟಿಗೆ ಬೆಂಕಿಗಾಹುತಿ , 2 ಎತ್ತು , ಕರು ಸಜೀವ ದಹನ
ಹಳಿಯಾಳ : ಸೊಳ್ಳೆ ಒಡಿಸಲು ದನದ ಕೊಟ್ಟಿಗೆಯಲ್ಲಿ ಹಾಕಲಾಗಿದ್ದ ಹೊಗೆಯು ಬೆಂಕಿಯಾಗಿ ಈಡಿ ಕೊಟ್ಟಿಗೆಯನ್ನು ಆವರಿಸಿದ್ದರಿಂದ ಲಕ್ಷಾಂತರ ರೂ ಬೆಲೆ ಬಾಳುವ ೨ ಎತ್ತುಗಳು ಹಾಗೂ ಒಂದು ಆಕಳ ಕರು ಸಜೀವವಾಗಿ ದಹನಗೊಂಡಿರುವ ವಿದ್ಯಮಾನ ಶುಕ್ರವಾರ ರಾತ್ರಿ ಹಳಿಯಾಳದ ಯಲ್ಲಾಪೂರ ನಾಕಾ ಬಳಿಯ ಹೊಲದಲ್ಲಿ ಸಂಭವಿಸಿದೆ. ಉಡಚಪ್ಪ ಪವಾರ ಎನ್ನುವ ರೈತನಿಗೆ ಸೇರಿದ ಎತ್ತುಗಳಾಗಿದ್ದು ರೈತ ಕಂಗಾಲಾಗಿದ್ದಾನೆ.ಸ್ಥಳಕ್ಕೆ ಹಳಿಯಾಳ ಪೋಲಿಸರು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪಶು … [Read more...] about ದನದ ಕೊಟ್ಟಿಗೆ ಬೆಂಕಿಗಾಹುತಿ , 2 ಎತ್ತು , ಕರು ಸಜೀವ ದಹನ