ಬೆಳಗಾವಿ, ದಿ.17, 2018 – ರಾಜ್ಯದಿಂದ ಗೋವಾಕ್ಕೆ ನಾಲ್ಕು ಚಕ್ರದ ವಾಹನಗಳು ಸೇರಿದಂತೆ ಲಘು ವಾಹನಗಳಲ್ಲಿ ಮೀನು ಸಾಗಣೆ ಮಾಡಲು ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಅವರು ಸೋಮವಾರ ಇಲ್ಲಿ ಹೇಳಿದ್ದಾರೆ.ಗೋವಾ ಸರಕಾರವು ಇತ್ತೀಚೆಗೆ ಫಾರ್ಮಾಲಿನ್ ಅಂಶ ಹೆಚ್ಚಾಗಿರುತ್ತದೆ ಎನ್ನುವ ಕಾರಣ ಮುಂದೊಡ್ಡಿ ಅನ್ಯ ರಾಜ್ಯಗಳಿಂದ ತನ್ನಲ್ಲಿಗೆ ನಡೆಯುತ್ತಿರುವ ಮೀನು ಸಾಗಣೆಗೆ ನಿರ್ಬಂಧ ವಿಧಿಸಿದ್ದನ್ನು ಇಲ್ಲಿ … [Read more...] about ಲಘು ವಾಹನಗಳಲ್ಲಿ ಗೋವಾಕ್ಕೆ ಮೀನು ಸಾಗಣೆಗೆ ಮುಕ್ತ ಅವಕಾಶ : ಗೋವಾ ಜೊತೆ ಸಚಿವ ದೇಶಪಾಂಡೆ ಮಾತುಕತೆ ಫಲಪ್ರದ
ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಕಟ್ಟುನಿಟ್ಟಿನ ಸೂಚನೆ
ಪ್ರಧಾನಿಯಾಗಿ ವಾಜಪೇಯಿ ದೇಶವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸಿದ್ದರು- ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:- ದೇಶದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ನಿಧನಕ್ಕೆ ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಸಂತಾಪ ಸೂಚಿಸಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ ಸಂತಾಪ ಸೂಚಿಸಿರುವ ದೇಶಪಾಂಡೆ ಅವರು ಸರಿ ಸುಮಾರು 5 ದಶಕಗಳ ಕಾಲ ಜನಪ್ರತಿನಿಧಿಯಾಗಿ, ಅತ್ಯುತ್ತಮ ಸಂಸದೀಯ ಪಟುಗಳಾಗಿದ್ದರು. ಅವರು ಸದನದಲ್ಲಿ ನಡೆಸುತ್ತಿದ್ದ ಚರ್ಚೆಗಳಿಂದ ಭಾರತದ ಪ್ರಜಾಪ್ರಭುತ್ವ ಬಲಗೊಂಡಿದೆ ಎಂದಿದ್ದಾರೆ. ಜನಸಂಘದ ಸಂಸ್ಥಾಪಕರಾದ ಶಾಮಪ್ರಸಾದ … [Read more...] about ಪ್ರಧಾನಿಯಾಗಿ ವಾಜಪೇಯಿ ದೇಶವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸಿದ್ದರು- ಸಚಿವ ಆರ್.ವಿ.ದೇಶಪಾಂಡೆ
ಹೊಸ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ರಚನೆಗೆ ಅಗತ್ಯ ಕ್ರಮ: ಸಚಿವ ದೇಶಪಾಂಡೆ ಜಿಲ್ಲಾಧಿಕಾರಿಗಳು, ಪ್ರಾದೇಶಿಕ ಆಯುಕ್ತರಿಗೆ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು, ಜುಲೈ 21, 2018- ಹೊಸದಾಗಿ ರಚಿಸಲಾಗಿರುವ ಒಟ್ಟು 50 ತಾಲ್ಲೂಕುಗಳ ಪೈಕಿ ಇನ್ನೂ ಮಿನಿ ವಿಧಾನಸೌಧದ ಸೌಲಭ್ಯವನ್ನೇ ಹೊಂದಿರದ 44 ತಾಲ್ಲೂಕುಗಳಲ್ಲಿ ಇದಕ್ಕಾಗಿ ಕೂಡಲೇ ಸೂಕ್ತ ಸ್ಥಳವನ್ನು ಗುರುತಿಸುವಂತೆ ರಾಜ್ಯದ ಸಂಬಂಧಪಟ್ಟ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಪ್ರಾದೇಶಿಕ ಆಯುಕ್ತರಿಗೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದರ ಜತೆಗೆ, ಹೊಸ ತಾಲ್ಲೂಕುಗಳಲ್ಲಿ ಸಾರ್ವಜನಿಕರಿಗೆ ಅತ್ಯಗತ್ಯವಾಗಿರುವ … [Read more...] about ಹೊಸ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ರಚನೆಗೆ ಅಗತ್ಯ ಕ್ರಮ: ಸಚಿವ ದೇಶಪಾಂಡೆ ಜಿಲ್ಲಾಧಿಕಾರಿಗಳು, ಪ್ರಾದೇಶಿಕ ಆಯುಕ್ತರಿಗೆ ಕಟ್ಟುನಿಟ್ಟಿನ ಸೂಚನೆ