ಹಳಿಯಾಳ:- ಅರಣ್ಯ ಹಕ್ಕು ಕಾಯ್ದೆ 2006ರನ್ವಯ ವಿಚಾರಣೆಯಾಗುತ್ತಿರುವ ರಿಟ್ ಪಿಟಿಷನ್ ಪ್ರಕರಣಗಳಲ್ಲಿ ಸರ್ವೋಚ್ಚ ನ್ಯಾಯಾಲಯವು ದಿನಾಂಕ 13 ರಂದು ಹೊರಡಿಸಿರುವ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ರೀಕಾಲ್ ಪಿಟಿಷನ್ ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಸಚಿವರು ಸದರಿ ಆದೇಶದಲ್ಲಿ ನ್ಯಾಯಾಲಯವು ಎಲ್ಲಾ ರಾಜ್ಯಗಳಿಗೆ ದಿ.27.07.2019ರ ಗಡುವು ನಿಗದಿಪಡಿಸಿ ಅರಣ್ಯ … [Read more...] about ರಿಕಾಲ್ ಪಿಟಿಷನ್ ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ – ಕಂದಾಯ ಸಚಿವ ಆರ್ ವಿ ದೇಶಪಾಂಡೆ
ಕಂದಾಯ ಸಚಿವ ಆರ್.ವಿ.ದೇಶಪಾಂಡೆ
ಸಚಿವಎಚ್.ಡಿ.ರೇವಣ್ಣ ಮಾತಿಗೆ ದೇಶಪಾಂಡೆ ಅಸಮಾಧಾನ
ಬೆಂಗಳೂರು:- ದಲಿತ ಮುಖಂಡರಾದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಕಾಂಗ್ರೆಸ್ಸಿನವರೇ ತುಳಿಯುತ್ತಿದ್ದಾರೆ ಎಂಬಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣನವರ ಮಾತಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಶನಿವಾರ ಪ್ರತಿಕ್ರಿಯಿಸಿರುವ ಅವರು, ``ಕಾಂಗ್ರೆಸ್ ದಲಿತರೂ ಸೇರಿದಂತೆ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ನೀಡುತ್ತ ಬಂದಿದೆ. ಕಾಂಗ್ರೆಸ್ ಅನ್ನುಟೀಕಿಸಿರುವ ರೇವಣ್ಣನವರು ತಮ್ಮ ಪಕ್ಷದಿಂದ ಎಷ್ಟು ಜನ ದಲಿತರನ್ನು … [Read more...] about ಸಚಿವಎಚ್.ಡಿ.ರೇವಣ್ಣ ಮಾತಿಗೆ ದೇಶಪಾಂಡೆ ಅಸಮಾಧಾನ
ಭಾರಿ ಮಳೆ, ಹಾನಿ ಹಿನ್ನೆಲೆ –ಕೇರಳ ರಾಜ್ಯಕ್ಕೆ 10ಕೋಟಿ ನೆರವು ನೀಡಿದ ರಾಜ್ಯ ಸರ್ಕಾರ – ಸಚಿವ ದೇಶಪಾಂಡೆ
ಹಳಿಯಾಳ:- ಕೇರಳದಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಮಾನವೀಯ ನೆಲೆ ಆಧಾರದ ಮೇಲೆ ಕರ್ನಾಟಕ ಸರ್ಕಾರ ಕೇರಳ ರಾಜ್ಯಕ್ಕೆ 10 ಕೋಟಿ ರೂ. ನೆರವು ನೀಡಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹಾಗೂ ತಾವು ಚರ್ಚಿಸಿ ಈ ತೀರ್ಮಾನ ಕೈಗೊಂಡಿದೆ. ರಾಜ್ಯ ವಿಪತ್ತು ಪರಿಹಾರ ನಿಧಿ, ಎನ್ಡಿಆರ್ಎಫ್ನಿಂದ ನೇರವಾಗಿ ಹಣ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ. ತೀವೃ … [Read more...] about ಭಾರಿ ಮಳೆ, ಹಾನಿ ಹಿನ್ನೆಲೆ –ಕೇರಳ ರಾಜ್ಯಕ್ಕೆ 10ಕೋಟಿ ನೆರವು ನೀಡಿದ ರಾಜ್ಯ ಸರ್ಕಾರ – ಸಚಿವ ದೇಶಪಾಂಡೆ
ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಡ್ರೊನ್ ಆಧಾರಿತ ಭೂಮಿ ಮತ್ತು ಆಸ್ತಿ ಸರ್ವೆ ಪ್ರಾಯೋಗಿಕವಾಗಿ ನಡೆಸಲು ತೀರ್ಮಾನ – ಕಂದಾಯ ಸಚಿವ ಆರ್ ವಿ ದೇಶಪಾಂಡೆ
ಹಳಿಯಾಳ:- ರಾಜ್ಯದ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಪ್ರಸ್ತುತ ಅನುಸರಿಸುತ್ತಿರುವ ಮಾನವ ಆಧಾರಿತ ಸಾಂಪ್ರದಾಯ ಸರ್ವೆ ಕಾರ್ಯದಲ್ಲಿ ಆಗುತ್ತಿದ್ದ ವಿಳಂಬ ಮತ್ತು ಗೋಂದಲವನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಸರ್ವೆ ಅಪ್ ಇಂಡಿಯಾ ಸಹಭಾಗಿತ್ವದಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಡ್ರೋನ್ ಆಧಾರಿತ ಭೂಮಿ ಮತ್ತು ಆಸ್ತಿ ಸರ್ವೆಯನ್ನು ಪ್ರಾಯೋಗಿಕವಾಗಿ ನಡೆಸಲು ತಿರ್ಮಾನಿಸಲಾಗಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ … [Read more...] about ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಡ್ರೊನ್ ಆಧಾರಿತ ಭೂಮಿ ಮತ್ತು ಆಸ್ತಿ ಸರ್ವೆ ಪ್ರಾಯೋಗಿಕವಾಗಿ ನಡೆಸಲು ತೀರ್ಮಾನ – ಕಂದಾಯ ಸಚಿವ ಆರ್ ವಿ ದೇಶಪಾಂಡೆ
ಮರಾಠಾ ಸಮುದಾಯದ ನಾಯಕ, ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ- ಮರಾಠಾ ಪರಿಷತ್ ಆಗ್ರಹ
ಹಳಿಯಾಳ: ಕಾಂಗ್ರೇಸ್ ಪಕ್ಷದ ಸರ್ಕಾರ ಸ್ಥಾಪನೆಯಾದಾಗ ಮರಾಠಾ ಸಮುದಾಯಕ್ಕೆ ಸಾಮಾಜೀಕ, ರಾಜಕೀಯ ಪ್ರಾತಿನಿಧ್ಯ ಈವರೆಗೆ ಸಿಕ್ಕಿಲ್ಲ ಕಾರಣ ಈಗಲಾದರೂ ಸಮ್ಮಿಶ್ರ ಸರ್ಕಾರದಲ್ಲಿ ಬಹುಸಂಖ್ಯಾತ ಮರಾಠಾ ಸಮುದಾಯದ ನಾಯಕ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೆಕರ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಹಳಿಯಾಳ ತಾಲೂಕಾ ಕ್ಷತ್ರೀಯ ಮರಾಠಾ ಪರಿಷತ್ ಆಗ್ರಹಿಸಿದೆ. ಈ ಕುರಿತು ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಪತ್ರ ರವಾನಿಸಿರುವ … [Read more...] about ಮರಾಠಾ ಸಮುದಾಯದ ನಾಯಕ, ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ- ಮರಾಠಾ ಪರಿಷತ್ ಆಗ್ರಹ