ಹಳಿಯಾಳ:- ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಮುಖ್ಯಸ್ಥರಾಗಿದ್ದ ಶ್ರೀ ಲಕ್ಷ್ಮೀವರತೀರ್ಥ ಶ್ರೀಗಳ ನಿಧನಕ್ಕೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಕಂಬನಿ ಮಿಡಿದಿದ್ದಾರೆ. ಆಧ್ಯಾತ್ಮಿಕ ಸಾಧನೆಯ ಜೊತೆಗೆ ಸಾಮಾಜಿಕ ಕಳಕಳಿಯನ್ನು ಹೊಂದಿದ್ದ ಶ್ರೀಗಳು, ಸಮಕಾಲೀನ ಸಮಾಜದ ಆಗುಹೋಗುಗಳಿಗೂ ಸ್ಪಂದಿಸುತ್ತಿದ್ದರು. ಅವರ ಅಕಾಲಿಕ ನಿಧನದಿಂದಾಗಿ ಭಕ್ತರು ಸಮರ್ಥ ಮಾರ್ಗದರ್ಶಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಚಿವರು ತಮ್ಮ ಶೋಕಸಂದೇಶದಲ್ಲಿ … [Read more...] about ಶಿರೂರು ಶ್ರೀಗಳ ನಿಧನಕ್ಕೆ ಸಚಿವ ದೇಶಪಾಂಡೆ ಸಂತಾಪ
ಕಂದಾಯ
ಕೃಷಿ ಅಭಿಯಾನಕ್ಕೆ ಚಾಲನೆ- ವಿವಿಧ ಕೃಷಿ ಪರಿಕರಗಳ ವಿತರಿಸಿದ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:- ಪಟ್ಟಣದ ಮಿನಿ ವಿಧಾನ ಸೌಧದ ಆವರಣದಲ್ಲಿ ಕಂದಾಯ, ಕೌಶಲ್ಯಾಭಿವೃದ್ದಿ ಹಾಗೂ ಜಿವನೊಪಾಯ ಇಲಾಖೆಗಳ ಸಚಿವ ಆರ್ ವ್ಹಿ ದೇಶಪಾಂಡೆ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭಲ್ಲಿ ಅವರು ಕೃಷಿ ಅಭಿಯಾನ ಯೊಜನೆಯಡಿಯಲ್ಲಿ ತಾಲೂಕಿನ ರೈತರಿಗೆ ಕೃಷಿಗಾಗಿ ಅಗತ್ಯವಿರುವ ರೊಟೊವೆಟರ, ಮಿನಿ ಟ್ಯಾಕ್ಟರ, ಬ್ಯಾಟರಿ ಸ್ಪ್ರೆಯರ್ ಹಾಗೂ ಮುಂತಾದ ಕೃಷಿ ಪರಿಕರಗಳನ್ನು ಕೃಷಿ ಇಲಾಖೆಯಿಂದ ಆಯ್ದ ಫಲಾನುಭವಿಗಳಿಗೆ ವಿತರಿಸಿದರು. ಬಳಿಕ ಮಾತನಾಡಿದ ಅವರು ಸರ್ಕಾರ ಕೃಷಿಗಾಗಿ … [Read more...] about ಕೃಷಿ ಅಭಿಯಾನಕ್ಕೆ ಚಾಲನೆ- ವಿವಿಧ ಕೃಷಿ ಪರಿಕರಗಳ ವಿತರಿಸಿದ ಸಚಿವ ಆರ್.ವಿ.ದೇಶಪಾಂಡೆ
ಗೋಮಾಳ ಜಾಗವನ್ನು ಕಾರಾಗೃಹ ನಿರ್ಮಾಣಕ್ಕೆ ನೀಡದಂತೆ ಆಗ್ರಹ
ಕಾರವಾರ:ಕಣಸಗೇರಿಯಲ್ಲಿನ ಗೋಮಾಳವನ್ನು ಕಾರಾಗೃಹವನ್ನಾಗಿ ಪರಿವರ್ತಿಸಬಾರದು ಎಂದು ವಿವಿಧ ಹಿಂದೂ ಸಂಘಟನೆಗಳು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿವೆ. ಈ ಕುರಿತು ಜಿಲ್ಲಾಧಿಕಾರಿ ಎಸ್.ಎಸ್. ನಕುಲಗೆ ಮನವಿ ಸಲ್ಲಿಸಿರುವ ನಿಯೋಗ, ಕಣಸಗೇರಿ ಗ್ರಾಮದ ಸರ್ವೇ ನಂಬರ 95ರ ಜಮೀನು ಗೋಮಾಳ ಭೂಮಿಯಾದೆ. ಈ ಭೂಮಿಯನ್ನು ಕಾರಾಗೃಹ ಇಲಾಖೆಗೆ ಹಸ್ತಾಂತರಿಸುವದು ಕಂದಾಯ ಇಲಾಖೆ ಕಾನೂನು ಹಾಗೂ ನಿಯಮಗಳಿಗೆ ವಿರುದ್ದವಾಗಿದೆ ಎಂದು ವಿವರಿಸಿದರು. ಗೋಮಾಳ ಭೂಮಿಯ ಪರಬಾರೆಯನ್ನು … [Read more...] about ಗೋಮಾಳ ಜಾಗವನ್ನು ಕಾರಾಗೃಹ ನಿರ್ಮಾಣಕ್ಕೆ ನೀಡದಂತೆ ಆಗ್ರಹ
ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತ ,ಬೆಳೆ ಹಾನಿ
ಕಾರವಾರ:ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತಗೊಳಿಸಿದ ಅಡಿಕೆ ಮರಗಳಿಗೆ ನೀರು ಪೂರೈಕೆಯಾಗದೇ ಬೆಳೆ ಹಾನಿ ಉಂಟಾಗಿದೆ. ಇದರ ನಷ್ಟವನ್ನು ಜಿಲ್ಲಾಡಳಿತ ಭರಿಸಬೇಕು ಎಂದು ಅಲ್ಲಿನವರು ಒತ್ತಾಯಿಸಿದ್ದಾರೆ. ಕುಡಿಯುವ ನೀರಿಗೆ ತೊಂದರೆ ಎಂದು ಜಿಲ್ಲಾಡಳಿತ ನದಿ ನೀರನ್ನು ಬಳಸದಂತೆ ಗಂಗಾವಳಿ ನದಿ ಕೊಳ್ಳದ ನಿವಾಸಿಗಳಿಗೆ ಸೂಚಿಸಿದ್ದು, ಪಂಪ್ ಶುರು ಮಾಡಲು ಅವಷ್ಯವಿರುವ ವಿದ್ಯುತ್ ಕಡಿತ ಮಾಡಿತ್ತು. ವಿದ್ಯುತ್ ಪೂರೈಕೆ ಮಾಡುವಂತೆ ಜಿಲ್ಲಾಡಳಿತಕ್ಕೆ … [Read more...] about ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತ ,ಬೆಳೆ ಹಾನಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅರಣ್ಯ ಹಕ್ಕು ಪತ್ರ ನೀಡಿಕೆ ಪ್ರಗತಿ ಪರಿಶೀಲನೆ
ಕಾರವಾರ:ಅರಣ್ಯ ಹಕ್ಕು ಕಾಯ್ದೆ ಅಡಿ ಹಕ್ಕುಪತ್ರಕ್ಕಾಗಿ ಸಲ್ಲಿಸಿರುವ ಅರ್ಜಿಗಳ ಪೈಕಿ ಈಗಾಗಲೇ ತಿರಸ್ಕರಿಸಲಾಗಿರುವ ಅರ್ಜಿಗಳನ್ನು ಮರು ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಉಪವಿಭಾಗಾಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅರಣ್ಯ ಹಕ್ಕು ಪತ್ರ ನೀಡಿಕೆ ಪ್ರಗತಿ ಪರಿಶೀಲನೆ ನಡೆಸಿದರು. ಗ್ರಾಮ ಅರಣ್ಯ ಹಕ್ಕು ಸಮಿತಿ ಮಟ್ಟದಲ್ಲಿ ಹೊರತುಪಡಿಸಿ ಉಪವಿಭಾಗಾಧಿಕಾರಿ ಮಟ್ಟದಲ್ಲಿ ವಿವಿಧ … [Read more...] about ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅರಣ್ಯ ಹಕ್ಕು ಪತ್ರ ನೀಡಿಕೆ ಪ್ರಗತಿ ಪರಿಶೀಲನೆ