ಕಾರವಾರ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ನಗರದಲ್ಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು ನೆಲಸಮವಾಗಲಿದೆ. ಬ್ರಿಟಿಷರು 1864ರಲ್ಲಿ ತಮ್ಮ ವ್ಯಾಪಾರಕ್ಕಾಗಿ ಕಾರವಾರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿಕೊಂಡು ನಗರಕ್ಕೆ ರೂಪವನ್ನು ನೀಡಿದ್ದರು. ನಂತರದ 50 ವರ್ಷಗಳ ಅವಧಿಯಲ್ಲಿ ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಅಂಚೆ ಕಚೇರಿ, ಶಿಕ್ಷಣ ಇಲಾಖೆಗಳ ಕಚೇರಿಗಳನ್ನು ನಿರ್ಮಾಣ ಮಾಡಿದ್ದರು. ಅಂದು ನಿರ್ಮಿಸಿದ ಆ ಕಟ್ಟಡಗಳು ಈಗಲೂ … [Read more...] about ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು
ಕಂಪನಿ
ಎಲ್ಲರಿಗೂ ಒಂದೇ ಬಗೆಯ ನ್ಯಾಯ ಒದಗಿಸಬೇಕು;ಸಚಿವ ಆರ್.ವಿ ದೇಶಪಾಂಡೆ
ಕಾರವಾರ:ವಿವಿಧ ಇಲಾಖೆಗಳ ಸಭೆ ನಡೆಸಿದ ಅವರು, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ವಿಷಯದಲ್ಲಿ ಕೇಳಿಬಂದ ಆರೋಪಗಳಿಗೆ ಉತ್ತರಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬಡವರು ಹಾಗೂ ಶ್ರೀಮಂತರು ಎಂದು ತಾರತಮ್ಯ ಮಾಡದೇ ಎಲ್ಲರಿಗೂ ಒಂದೇ ಬಗೆಯ ನ್ಯಾಯ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ಕೈಗೊಂಡಿರುವ ಮುಂಜಾಗ್ರತ ಕ್ರಮಗಳ ಕುರಿತು ಸಚಿವ ನಡೆದ ಸಭೆಗೆ ರಾಷ್ಟ್ರೀಯ … [Read more...] about ಎಲ್ಲರಿಗೂ ಒಂದೇ ಬಗೆಯ ನ್ಯಾಯ ಒದಗಿಸಬೇಕು;ಸಚಿವ ಆರ್.ವಿ ದೇಶಪಾಂಡೆ
ಹೈದರಾಬಾದ್ ಮೂಲದ ಟೆಕ್ ಮಹೇಂದ್ರ ಕಂಪನಿಯು ಕ್ಯಾಂಪಸ್ ಸಂದರ್ಶನ
ಹೊನ್ನಾವರ;ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯದಲ್ಲಿ ಹೈದರಾಬಾದ್ ಮೂಲದ ಟೆಕ್ ಮಹೇಂದ್ರ ಕಂಪನಿಯು ಕ್ಯಾಂಪಸ್ ಸಂದರ್ಶನ ನಡೆಸಿತು. ನಮ್ಮ ಮಹಾವಿದ್ಯಾಲಯದ ಬ.ಎ., ಬಿ.ಎಸ್ಸಿ., ಬಿ.ಕಾಂ., ಬಿ.ಬ.ಎ. ಎಂ.ಕಾಂ., ಹಾಗೂ ಎಂ.ಎಸ್ಸಿ. ಅಂತಿಮ ವರ್ಷದ ಸುಮಾರು 100 ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಿದ್ದರು. ಕಂಪನಿಯ ಎಚ್.ಆರ್. ವಿಭಾಗದ ಪ್ರಥಮೇಶ ರೇಡಕರ್, ಜಿ.ಡಿ. ವಿಡಿಯೋ ಸಂವಾದಗಳ ಮುಂತಾದ 4 … [Read more...] about ಹೈದರಾಬಾದ್ ಮೂಲದ ಟೆಕ್ ಮಹೇಂದ್ರ ಕಂಪನಿಯು ಕ್ಯಾಂಪಸ್ ಸಂದರ್ಶನ
ಲಾಟರಿ ದಂಧೆ ,ಐವರ ಬಂಧನ,
ಹೊನ್ನಾವರ;ಕಾನೂನು ಬಾಹಿರವಾಗಿ ಲಾಟರಿ ದಂಧೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೋಲಿಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ ಘಟನೆ ಸಂಭವಿಸಿದೆ. ಹೊದ್ಕೆಶಿರೂರಿನ ಶ್ರೀನಿವಾಸ ಶಂಕರ ಮಡಿವಾಳ (35) ದೈವಜ್ಞಕೇರಿಯ ನಾಗರಾಜ ಮಾದೇವ ದೇಶಭಂಡಾರಿ (30) ಕೆಕ್ಕಾರ ನಡುಕೇರಿಯ ನಾಗೇಶ್ ರಾಮದಾಸ ನಾಯ್ಕ (38) ಕೆಕ್ಕಾರ 1 ನೇ ಕ್ರಾಸ್ನ ಮಂಜುನಾಥ ಶ್ರೀಧರ ದೇಶಭಂಡಾರಿ(25) ಹಿರೇಬೈಲ್ ಜನಕಡ್ಕಲ್ದ ತಿಮ್ಮಪ್ಪಾ ದೇವಪ್ಪ ನಾಯ್ಕ (52) ಬಂಧಿತ ಆರೋಪಿಗಳು. ಬಂಧಿತರಿಂದ … [Read more...] about ಲಾಟರಿ ದಂಧೆ ,ಐವರ ಬಂಧನ,