ಹೊನ್ನಾವರ : ನನ್ನ ಕ್ಷೇತ್ರದಲ್ಲಿ ಯಾವುದೇ ಸಮಾಜದ ಯಾವುದೇ ಜಾತಿಯ, ಯಾವುದೇ ಧರ್ಮದ ಪ್ರತಿಭಾವಂತ ವಿದ್ಯಾರ್ಥಿಯೂ ತನ್ನ ಬಡತನದ ಕಾರಣಕ್ಕೆ ಶಿಕ್ಷಣವನ್ನು ಮೊಟಕುಗೊಳಿಸಬಾರದು. ಬಯಸಿದ ಕೋರ್ಸ ಅನ್ನು ಚೆನ್ನಾಗಿ ಓದುವುದಷ್ಟೇ ಅವರ ಕೆಲಸ ಓದಿಸುವ ಜವಾಬ್ದಾರಿ ನನ್ನದು ಎಂದು ಮಾಜಿ ಶಾಸಕ ಮಂಕಾಳ ವೈದ್ಯ ಕ್ಷೇತ್ರದ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ ತಾಲೂಕಿನ ಗೇರಸೊಪ್ಪಾದ ಗುತ್ತಿಕನ್ನಿಕಾ ಪರಮೇಶ್ವರಿ ದೇವಾಲಯದ ಸಭಾಂಗಣದಲ್ಲಿ ಮಂಗಳವಾರ ನಡೆದ … [Read more...] about ಬಡತನದ ಕಾರಣಕ್ಕೆ ಶಿಕ್ಷಣವನ್ನು ಮೊಟಕುಗೊಳಿಸಬಾರದು; ಓದಿಸುವ ಜವಾಬ್ದಾರಿ ನನ್ನದು ಎಂದ ಮಾಜಿ ಶಾಸಕ ಮಂಕಾಳ ವೈದ್ಯ