ಹಳಿಯಾಳ: ಪಟ್ಟಣದ ಶಿವಾಜಿ ವೃತ್ತದ ಬಳಿಯ ಮುಖ್ಯ ಬೀದಿಯಲ್ಲಿರುವ ಬಿಜೆಪಿ ಘಟಕ ಕಚೇರಿಯಲ್ಲಿ ಕಾಲ್ ಸೆಂಟರ್ ಉದ್ಗಾಟಿಸಲಾಯಿತು. ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ಅಧ್ಯಕ್ಷ ಶಿವಾಜಿ ನರಸಾನಿ ಹಾಗೂ ಮಾಜಿ ಶಾಸಕ ಸುನೀಲ ಹೆಗಡೆ ಉದ್ಗಾಟನೆ ನೆರವೆರಿಸಿ ರಾಜ್ಯ ಸರ್ಕಾರದ ಆಡಳತ ವೈಪಲ್ಯ ಹಾಗೂ ಕೇಂದ್ರ ಸರ್ಕಾರದ ಜನಪರ ಆಡಳಿತವನ್ನು ಮತದಾರರಿಗೆ ಮನವರಿಕೆ ಮಾಡಲು ಕಾರ್ಯಕರ್ತರು ಸಮರೋಪಾದಿಯಲ್ಲಿ ಕಾರ್ಯಪ್ರವೃತರಾಗ ಬೇಕೆಂದು ಕರೆ ನೀಡಿದರು. ಆದಷ್ಟು ಯುವ … [Read more...] about ಬಿಜೆಪಿ ಘಟಕ ಕಚೇರಿಯಲ್ಲಿ ಕಾಲ್ ಸೆಂಟರ್ ಉದ್ಗಾಟನೆ
ಕಚೇರಿ
ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು; ಆರ್.ವಿ.ದೇಶಪಾಂಡೆ
ಕಾರವಾರ: ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿ ತೆರೆಯುವ ಬಗ್ಗೆ ಪ್ರಸ್ತಾಪವಾಗಿದೆ. ಇಲ್ಲಿನ ಸೀಬರ್ಡ್ ನಿರಾಶ್ರೀತರಿಗೆ ಪರಿಹಾರ ವಿತರಿಸಲು ಹೆಚ್ಚು … [Read more...] about ಡಿಫೆನ್ಸ್ ಎಸ್ಟೇಟ್ ಆಫೀಸರ್ ಕಚೇರಿಯನ್ನು ಬೆಂಗಳೂರಿನಿಂದ ಕಾರವಾರಕ್ಕೆ ವರ್ಗಾಯಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಲಾಗುವದು; ಆರ್.ವಿ.ದೇಶಪಾಂಡೆ
ಕಾರವಾರ ಗಡಿಯಲ್ಲಿ ಕನ್ನಡ ಕರಗುತ್ತಿದೆ
ಕಾರವಾರ:ಕರ್ನಾಟಕದ ಗಡಿಭಾಗವಾದ ಕಾರವಾರ ಗ್ರಾಮೀಣ ಭಾಗಗಳ ಮಕ್ಕಳನ್ನು ಗೋವಾ ಸರ್ಕಾರ ಸೆಳೆಯುತ್ತಿದೆ. ನಿತ್ಯ ಬೆಳಗಾದರೆ ಪರರಾಜ್ಯದಿಂದ ಬರುವ ವಾಹನಗಳು ಕನ್ನಡಿಗರ ಮಕ್ಕಳನ್ನು ಗೋವಾ ಶಿಕ್ಷಣ ಕಲಿಕೆಗೆ ಒಯ್ಯುತ್ತಿವೆ. ಹೀಗಾಗಿ ಕರ್ನಾಟಕದ ಗಡಿಯಲ್ಲಿ ಕನ್ನಡ ಕರಗುತ್ತಿದೆ. ಗೋವಾದಲ್ಲಿ ಕಲಿತರೆ ಖಚಿತ ಉದ್ಯೋಗ ದೊರೆಯುತ್ತದೆ ಎಂಬ ನಂಬಿಕೆಯಿಂದ ಪಾಲಕರು ತಮ್ಮ ಮಕ್ಕಳನ್ನು ಗೋವಾ ಶಾಲೆಗೆ ಕಳುಹಿಸುತ್ತಿದ್ದಾರೆ.ಕರ್ನಾಟಕ ಹಾಗೂ ಗೋವಾ ರಾಜ್ಯದ ಗಡಿಭಾಗವಾಗಿರುವ … [Read more...] about ಕಾರವಾರ ಗಡಿಯಲ್ಲಿ ಕನ್ನಡ ಕರಗುತ್ತಿದೆ
ನವೆಂಬರ್ 1ರಂದು ಸಂಭ್ರಮದಿಂದ ಆಚರಿಸಲು ಎಲ್ಲಾ ಕ್ರಮಗಳನ್ನು ಮಾಡಲಾಗುವುದು, ಎಸ್.ಎಸ್.ನಕುಲ್
ಕಾರವಾರ: ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 1ರಂದು ಸಂಭ್ರಮದಿಂದ ಆಚರಿಸಲು ಎಲ್ಲಾ ಕ್ರಮಗಳನ್ನು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಪ್ರತಿ ವರ್ಷದಂತೆ ಈ ಬಾರಿಯೂ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಬೆಳಿಗ್ಗೆ 8ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಿಂದ ಕನ್ನಡಾಂಬೆಯ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಯಲ್ಲಿ ವೈವಿಧ್ಯಮಯ … [Read more...] about ನವೆಂಬರ್ 1ರಂದು ಸಂಭ್ರಮದಿಂದ ಆಚರಿಸಲು ಎಲ್ಲಾ ಕ್ರಮಗಳನ್ನು ಮಾಡಲಾಗುವುದು, ಎಸ್.ಎಸ್.ನಕುಲ್
ಬಹಿರಂಗ ಹರಾಜು ಅ.16ರಂದು
ಕಾರವಾರ:ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದ ನೆಲಮಹಡಿಯಲ್ಲಿನ ಕಚೇರಿ ಕ್ಯಾಂಟೀನನ್ನು ಎರಡು ವರ್ಷಗಳ ಅವಧಿಗೆ ಬಾಡಿಗೆ ಆಧಾರದ ಮೇಲೆ ನೀಡಲು ಬಹಿರಂಗ ಹರಾಜು ಅ.16ರಂದು ನಡೆಯಲಿದೆ. ಕ್ಯಾಂಟೀನ್ ಕಟ್ಟಡ 300ಚದರ ಅಳತೆಯ ಆರ್.ಸಿ.ಸಿ ಆಗಿದ್ದು 150 ಚದರ ಅಳತೆಯ ಹಾಲ್ ಮತ್ತು 200 ಚ.ಅಳತೆ ಅಡುಗೆ ಮನೆ ಜಿಐಶಿಟ್ನಲ್ಲಿ ತಯಾರಿಸಿದ್ದು, ಪ್ರತ್ಯೇಕ ವಿದ್ಯುತ್ ಮತ್ತು ನೀರು ಸರಬರಾಜಿನ ಸಂಪರ್ಕ ವ್ಯವಸ್ಥೆ ಹೊಂದಿದೆ. ಹೊಟೇಲ್ ಉದ್ಯಮ ನಡೆಸುವ ಆಸಕ್ತ ಸಾರ್ವಜನಿಕರು ಬಹಿರಂಗ … [Read more...] about ಬಹಿರಂಗ ಹರಾಜು ಅ.16ರಂದು