ಕಾರವಾರ:ಬೈತಖೋಲ್ ಅಂಚೆ ಕಚೇರಿಯಲ್ಲಿ ಹಂಗಾಮಿ ಕೆಲಸ ನಿರ್ವಹಿಸುತ್ತಿದ್ದ ಕಡವಾಡದ ಲಕ್ಷ್ಮಣ ಗೋವಿಂದ್ ನಾಯ್ಕ ಎಂಬಾತ ಗ್ರಾಹಕರು ಉಳಿತಾಯ, ಆರ್ಡಿ, ಚಾಲ್ತಿ ಹೀಗೆ ವಿವಿಧ ಖಾತೆಗೆ ತುಂಬಲು ನೀಡಿದ್ದ ಹಣವನ್ನು ಖಾತೆಗೆ ತುಂಬದೆ ಮೋಸ ಮಾಡಿ ಪರಾರಿಯಾದ ಬಗ್ಗೆ ದೂರು ದಾಖಲಾಗಿತ್ತು. ಮೋಸ ಮಾಡಿ ಕಣ್ಮರೆಸಿಕೊಂಡಿರುವ ಆರೋಪಿ ಈವರೆಗೂ ಪತ್ತೆಯಾಗಿಲ್ಲ. ಇದರಿಂದ ಕಷ್ಟಪಟ್ಟು ಲಕ್ಷಾಂತರ ರೂ ಸಂಪಾದಿಸಿ ಅಂಚೆ ಕಚೇರಿಯಲ್ಲಿ ತುಂಬಲು ನೀಡಿದ್ದ ಜನರು ಹಣ ಕಳೆದುಕೊಳ್ಳುವ … [Read more...] about ಅಂಚೆ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ
ಕಚೇರಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತು ಅಧಿಕಾರಿಗಳ ಸಭೆ
ಕಾರವಾರ:ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿ ಸಂಘಗಳನ್ನು ಬಲಪಡಿಸುವ ಮೂಲಕ ತಾವು ಕಲಿತ ಶಾಲೆಯ ಅಭಿವೃದ್ಧಿಗೆ ಕೈಜೋಡಿಸುವ ಅವಕಾಶವನ್ನು ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತು ಕರೆಯಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಉತ್ತರಕನ್ನಡ ಜಿಲ್ಲೆಯಲ್ಲಿ ಬಹುತೇಕ ಶಾಲೆಗಳು … [Read more...] about ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತು ಅಧಿಕಾರಿಗಳ ಸಭೆ
ಹೆದ್ದಾರಿ ಅಗಲೀಕರಣದಲ್ಲಿ ಬಲಿಯಾಗಲಿದ್ದ ಗಿಡ ಮರಗಳಿಗೆ ಮರು ಜೀವ ನೀಡಿದ ಅರಣ್ಯ ಇಲಾಖೆ
ಕಾರವಾರ:ಕರಾವಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಈಗಾಗಲೇ ಸಾವಿರಾರು ಮರಗಳು ನಾಶವಾಗಿದ್ದು, ಅಳಿದುಳಿದ ಸಸ್ಯ ಸಂಕುಲಗಳು ತಮ್ಮ ಜೀವ ಉಳಿಸಿಕೊಳ್ಳಲು ಕಡಲತೀರದಲ್ಲಿ ಆಶ್ರಯ ಪಡೆದಿವೆ! ರಸ್ತೆ ಅಗಲೀಕರಣಕ್ಕಾಗಿ ಮರ-ಗಿಡಗಳನ್ನು ಕಡಿಯುವ ಬದಲು ಅವನ್ನು ಬುಡಸಮೇತದ ಮಣ್ಣಿನೊಂದಿಗೆ ಸ್ಥಳಾಂತರ ಮಾಡುವ ಯೋಜನೆಗೆ ಅರಣ್ಯ ಇಲಾಖೆ ಮುನ್ನುಡಿ ಬರೆದಿದೆ. ಭಾನುವಾರ ಜಿಲ್ಲಾಕಾರಿ ಕಚೇರಿ ಎದುರು ಇರುವ ಬಾದಾಮಿ ಗಿಡಗಳನ್ನು ಜೆಸಿಬಿ ಮುಖಾಂತರ … [Read more...] about ಹೆದ್ದಾರಿ ಅಗಲೀಕರಣದಲ್ಲಿ ಬಲಿಯಾಗಲಿದ್ದ ಗಿಡ ಮರಗಳಿಗೆ ಮರು ಜೀವ ನೀಡಿದ ಅರಣ್ಯ ಇಲಾಖೆ
ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸಲು ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆ ಆರಂಭ
ಕಾರವಾರ:ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆಯನ್ನು ಆರಂಭಿಸಲು ರಕ್ಷಣಾ ಇಲಾಖೆ ಒಪ್ಪಿಗೆ ನೀಡಿದ್ದು, ಪರಿಹಾರ ವಿತರಣೆ ಕಾರ್ಯ ತ್ವರಿತಗೊಳ್ಳುವ ಆಶಾಭಾವನೆ ಮೂಡಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಯಾ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ … [Read more...] about ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸಲು ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆ ಆರಂಭ
ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು.
ಕಾರವಾರ:ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು. ಸದಾಶಿವಗಡದಲ್ಲಿ ವಿದ್ಯುತ್ ಉಪ ವಿಭಾಗದ ಕಚೇರಿ ತೆರೆಯುವಂತೆ ಕಳೆದ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದೇವೆ. ಅಲ್ಲದೆ ಈ ಬಗ್ಗೆ ಶಾಸಕರಿಗೂ ಕೂಡ ಮನವಿ ಸಲ್ಲಿಸಿದ್ದೇವೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಈ ಭಾಗದಲ್ಲಿ ಸಮರ್ಪಕ ವಿದ್ಯುತ್ … [Read more...] about ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು.