ಹಳಿಯಾಳ : ವಿಳಾಸ ಕೆಳುವ ನೆಪದಲ್ಲಿ 10 ವರ್ಷದ ಬಾಲಕಿಯನ್ನು ತನ್ನ ಆಟೋರಿಕ್ಷಾದಲ್ಲಿ ಅಪಹರಿಸಿಕೊಂಡು ಹೊಗಿ ಕಾಡಿನ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಹಳಿಯಾಳ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿರುವ ಸಿನಿಮಿಯ ಘಟನೆ ಹಳಿಯಾಳದಲ್ಲಿ ಶನಿವಾರ ನಡೆದಿದೆ. ಆರೋಪಿ ಧಾರವಾಡದ ರಾಜೀವಗಾಂಧಿ ನಗರದ ನಿವಾಸಿ ಅಬ್ದುಲ್ಕರಿಮ ಅಬ್ದುಲ್ಗಫಾರ ಮೇಸ್ತ್ರಿ(45) ಬಂಧಿತ ಕಾಮುಕನಾಗಿದ್ದು ತನ್ನ ಆಟೋದಲ್ಲಿ ಹಳಿಯಾಳಕ್ಕೆ ಬಾಡಿಗೆ ಬಂದಿದ್ದ ಇತ ಹಳಿಯಾಳದಲ್ಲಿ … [Read more...] about ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ;ಆರೋಪಿ ಬಂಧನ
ಕಚ್ಚಾ ರಸ್ತೆ
ಗುಡ್ಡಳ್ಳಿ ಗ್ರಾಮಕ್ಕೆ ಸೂಕ್ತ ರಸ್ತೆ ಸಂಪರ್ಕವಿಲ್ಲ,ಸಂಚಾರಕ್ಕೆ ತೊಂದರೆ
ಕಾರವಾರ: ನಗರ ವ್ಯಾಪ್ತಿಯಲ್ಲಿದ್ದರೂ ಗುಡ್ಡಳ್ಳಿ ಗ್ರಾಮಕ್ಕೆ ಸೂಕ್ತ ರಸ್ತೆ ಸಂಪರ್ಕವಿಲ್ಲ. ಹೀಗಾಗಿ ಅಲ್ಲಿನ ಜನ ನಿತ್ಯ ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ನಗರದಿಂದ ಸುಮಾರು 7 ಕಿ.ಮೀ. ದೂರದಲ್ಲಿ ಸಮುದ್ರ ಮಟ್ಟದಿಂದ ಸುಮಾರು 800 ಅಡಿ ಎತ್ತರದಲ್ಲಿ ಈ ಗುಡ್ಡಳ್ಳಿ ಎಂಬ ಊರು ಇದೆ. ಪ್ರಾರಂಭದಲ್ಲಿ ಗ್ರಾಪಂ ಆಡಳಿತಲ್ಲಿದ್ದ ಈ ಹಳ್ಳಿಯನ್ನು ಕಳೆದ 10 ವರ್ಷಗಳ ಹಿಂದೆ ನಗರ ವ್ಯಾಪ್ತಿಗೆ ಸೇರಿಸಲಾಗಿದೆ. ಆದರೆ ಯಾವುದೇ ಆಧುನಿಕ ಸೌಕರ್ಯಗಳನ್ನು ಕಲ್ಪಿಸಲಾಗಿಲ್ಲ. … [Read more...] about ಗುಡ್ಡಳ್ಳಿ ಗ್ರಾಮಕ್ಕೆ ಸೂಕ್ತ ರಸ್ತೆ ಸಂಪರ್ಕವಿಲ್ಲ,ಸಂಚಾರಕ್ಕೆ ತೊಂದರೆ
ಪ್ರಥಮಬಾರಿಗೆ ಪ್ರವೇಶಿಸಿದ ಬಸ್
ಹೊನ್ನಾವರ:ಹೊನ್ನಾವರ ಪಟ್ಟಣದಿಂದ 34ಕಿ.ಮೀ ದೂರದ ರಾಷ್ಟ್ರೀಯ ಹೆದ್ದಾರಿ ಗೇರುಸೊಪ್ಪಾದಿಂದ 7ಕಿ.ಮೀ ಮಹಿಮೆಗೆ ಇಂದಿನಿಂದ ದಿನಕ್ಕೆರಡು ಬಾರಿ ಸಾರಿಗೆ ಸಂಸ್ಥೆಯ ಬಸ್ ಆರಂಭವಾಗಿದೆ. ಊರನ್ನು ಪ್ರಥಮಬಾರಿಗೆ ಪ್ರವೇಶಿಸಿದ ಬಸ್ಗೆ ಜನ ಹೂಹಾರ ಹಾಕಿ, ಕಾಯಿ ಒಡೆದು, ಸಿಹಿ ಹಂಚಿದ್ದು, ಆ ಭಾಗದ ಜನರ ಸಂಭ್ರಮ ಹೇೀಳತೀರದಾಗಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದ ಮೇಲೆ 250 ಮನೆಗಳುಳ್ಳ ಈ ಮಹಿಮೆ ಗ್ರಾಮಕ್ಕೆ ಸಾಧಾರಣ ಕಚ್ಚಾ ರಸ್ತೆಯಾಗಿದ್ದು, ಶಾಸಕ ಮಂಕಾಳು ವೈದ್ಯ, … [Read more...] about ಪ್ರಥಮಬಾರಿಗೆ ಪ್ರವೇಶಿಸಿದ ಬಸ್