ಕಾರವಾರ: ಕಪ್ಪು ಇರುವೆ ಕಚ್ಚಿ ಅಂಗವಿಕಲ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬೈತಖೋಲ್ದಲ್ಲಿ ನಡೆದಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕಮಲಾ ಎಂಬಾತರು ಪುಟ್ಟದೊಂದು ಗುಡಿಸಲು ಕಟ್ಟಿಕೊಂಡು ವಾಸವಿದ್ದರು. ಅವರ ಅವಳಿ ಮಕ್ಕಳಾದ ಶಿವು ಹಾಗೂ ಸಂಗೀತಾ ಹುಟ್ಟುತ್ತಲೇ ಅಂಗವಿಕಲರಾಗಿದ್ದರು. ಕಮಲಾ ಹೊಟೇಲ್ವೊಂದರಲ್ಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಉಳಿದ ಹಣವನ್ನು ಮಕ್ಕಳ ಶಿಕ್ಷಣಕ್ಕೆ ವ್ಯಯಿಸುತ್ತಿದ್ದರು. ಹೀಗಿರುವಾಗ ತುಳಸಿ ಮದುವೆ ಆಚರಿಸಲು ಮನೆಗೆ … [Read more...] about ಕಪ್ಪು ಇರುವೆ ಕಚ್ಚಿ ಅಂಗವಿಕಲ ಯುವಕ ಸಾವು