ಹೊನ್ನಾವರ . ಅರಣ್ಯ ಭೂಮಿ ಸಾಗುವಳಿದಾರರ ತಾಲೂಕಾ ಹೋರಾಟ ಸಮಿತಿಯವರು ಹೊನ್ನಾವರ ತಹಶೀಲ್ದಾರ ಕಛೇರಿಯ ಮುಂದೆ 36 ತಾಸುಗಳ ಅಹೋರಾತ್ರಿ ಧರಣಿ ನಡೆಸಿ ತಾಲೂಕು ಆಡಳಿತದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅರಣ್ಯ ಭೂಮಿ ಸಾಗುವಳಿದಾರರ ಪರವಾಗಿ ಚಂದ್ರಕಾಂತ ಕೊಚರೇಕರ್ ನೇತ್ರತ್ವದಲ್ಲಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ತಹಶೀಲ್ದಾರರಾದÀ ವಿ. ಆರ್. ಗೌಡ ಮನವಿ ಸ್ವೀಕರಿಸಿ ಅರಣ್ಯ ಭೂಮಿ ಸಾಗುವಳಿದಾರರ ಬೇಡಿಕೆಗಳನ್ನು ಸರ್ಕಾರದ ಗಮನ ಸೆಳೆಯುವುದಾಗಿ ಧರಣಿ ನಿರತರಿಗೆ … [Read more...] about ಹೊನ್ನಾವರ ತಹಶೀಲ್ದಾರ ಕಛೇರಿಯ ಮುಂದೆ 36 ತಾಸುಗಳ ಅಹೋರಾತ್ರಿ ಧರಣಿ