ಹೊನ್ನಾವರ: ತಾಲೂಕಿನ ಚಂದಾವರ ಗ್ರಾಪಂ ವ್ಯಾಪ್ತಿಯ ಕಡ್ನೀರು, ಹೊದ್ಕೆಶಿರೂರು ಭಾಗದಲ್ಲಿ ಬುಧವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಕಟಾವು ಮಾಡಿದ ಭತ್ತದ ಗದ್ದೆ ಸಂಪೂರ್ಣ ನೀರಿನಲ್ಲಿ ಮುಳುಗಿದ್ದು, ರೈತರ ತೋಟಗಳಿಗೂ ವಿಪರೀತ ಹಾನಿ ಸಂಭವಿಸಿದೆ.ಚಂದಾವರದ ತೊರಗೋಡು, ಕಡ್ನೀರು, ಹೊದ್ಕೆ ಶಿರೂರು, ಹಳ್ಳಿಮೂಲೆ ಸೇರಿದಂತೆ ಹಲವು ಭಾಗಗಳಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆಗಳ ಕಾಲ ಧಾರಾಕಾರವಾಗಿ ಮಳೆ ಸುರಿದಿದೆ. ಇದರಿಂದಾಗಿ ಚಂದಾವರ ವ್ಯಾಪ್ತಿಯ ಜನರಿಗೆ ಮತ್ತೆ ಜಲಾಘಾತ … [Read more...] about ಕಟಾವು ಮಾಡಿದ ಭತ್ತದ ಗದ್ದೆ ನೀರಿನಲ್ಲಿ ಮುಳುಗಡೆ