ಹೊನ್ನಾವರ :ಕರಾವಳಿ ತಾಲೂಕುಗಳಲ್ಲಿ ದೊಡ್ಡ ತಾಲೂಕೆಂದು-ಜನಸಂಖ್ಯೆಯಲ್ಲೂ ದೊಡ್ಡ-ವಿಸ್ತಾರ ಪ್ರದೇಶ ಹೊಂದಿರುವ ತಾಲೂಕೆಂದು ಹೆಸರಾಗಿರುವ ಹೊನ್ನಾವರವು ಕೆ.ಎಸ್.ಆರ್.ಟಿ.ಸಿ ಯು ಅವಾಂತರ ಹಾಗೂ ಇಬ್ಬರ ಶಾಸಕರ ತೀವ್ರ ನಿರ್ಲಕ್ಷ ಹಾಗೂ ಭೇದಭಾವಕ್ಕೆ ಬಲಿಯಾಗಿದೆ. 1978 ರಲ್ಲಿ ಅಂದಿನ ಜನಪರ ಮುಖ್ಯಮಂತ್ರಿ ಎಂದು ಹೆಸರು ಪಡೆದಿದ್ದ ದಿ| ಡಿ.ದೇವರಾಜ್ ಅರಸರು, ಜಿಲ್ಲೆಯ ಸಚಿವರಾದ ಎಸ್.ಎಂ.ಯಯ್ಯಾರೊಂದಿಗೆ ಸೇರಿ ಊರಿನ ಜನರಿಗೆ, ತಾಲೂಕಿನ ಜನರಿಗೆ ಅನುಕೂಲವಾಗಲೆಂದು … [Read more...] about ಹೊನ್ನಾವರ ಕೆ.ಎಸ್.ಆರ್.ಟಿ.ಸಿ ಯ ಅವಾಂತರ
ಕಟ್ಟಡ
ಇನ್ಸ್ಟ್ಯೂಟ್ ಆಪ್ ಟೆಕ್ನಾಲಜಿಯ ಪ್ರವೇಶ ಕೇಂದ್ರ ,ಇದೀಗ ದಾಂಡೇಲಿಯ ಜೆ.ಎನ್. ರಸ್ತೆಯಲ್ಲಿರುವ ರಾಧಾಕೃಷ್ಣ ಕನ್ಯಾಡಿಯವರ ಕಟ್ಟಡದಲ್ಲಿ ಆರಂಭ
ದಾಂಡೇಲಿ :ಹಳಿಯಾಳದಲ್ಲಿರುವ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ರೂರಲ್ ಇನ್ಸ್ಟ್ಯೂಟ್ ಆಪ್ ಟೆಕ್ನಾಲಜಿಯ ಪ್ರವೇಶ ಕೇಂದ್ರ ಇದೀಗ ದಾಂಡೇಲಿಯ ಜೆ.ಎನ್. ರಸ್ತೆಯಲ್ಲಿರುವ ರಾಧಾಕೃಷ್ಣ ಕನ್ಯಾಡಿಯವರ ಕಟ್ಟಡದಲ್ಲಿ ಆರಂಭವಾಗಿದೆ. ಈ ಕೇಂದ್ರವನ್ನು ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾದ ವಿ.ವಿ. ಕಟ್ಟಿಯವರು ಉದ್ಘಾಟಿಸಿದರು. ಈ ಸಂದರ್ಬದಲ್ಲಿ ನಗರಸಭಾ ಅಧ್ಯಕ್ಷ ನಾಗೇಶ ಸಾಳೂಂಕೆ, ಉಪಾಧ್ಯಕ್ಷ ಅಷ್ಪಾಕ ಶೇಖ, ಸದಸ್ಯರಾದ ಯಾಸ್ಮಿನ್ ಕಿತ್ತೂರ, ಮಾರುತಿ … [Read more...] about ಇನ್ಸ್ಟ್ಯೂಟ್ ಆಪ್ ಟೆಕ್ನಾಲಜಿಯ ಪ್ರವೇಶ ಕೇಂದ್ರ ,ಇದೀಗ ದಾಂಡೇಲಿಯ ಜೆ.ಎನ್. ರಸ್ತೆಯಲ್ಲಿರುವ ರಾಧಾಕೃಷ್ಣ ಕನ್ಯಾಡಿಯವರ ಕಟ್ಟಡದಲ್ಲಿ ಆರಂಭ
ಅಸಂಘಟಿತ ಕಾರ್ಮಿಕರು ಸರಕಾರದ ಸವಲತ್ತುಗಳ ಪ್ರಯೋಜನ ಪಡೆದುಕೊಳ್ಳಬೇಕು: ಘೋಟ್ನೇಕರ
ದಾಂಡೇಲಿ:ಅಸಂಘಟಿತ ಕಾರ್ಮಿಕರು ಕೆಲವೊಂದು ಸಮಸ್ಯೆಯಲ್ಲಿರುವುದು ನಿಜ. ಹಾಗೆಂದು ಸರಕಾರ ಕೂಡಾ ಈ ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು, ಸೌಲಭ್ಯಗಳನ್ನು ಜಾರಿಗೆ ತಂದಿದೆ. ಕಾರ್ಮಿಕರು ಅವರಿಗಿರುವ ಕಾನೂನಿನ ಬಗ್ಗೆ ತಿಳಿದುಕೊಳ್ಳುವ ಜೊತೆಗೆ ಸರಕಾರದ ಸವಲತ್ತುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ ನುಡಿದರು. ಅವರು ಕಟ್ಟಡ ನಿರ್ಮಾಣ ಕಾರ್ಮಿಕರ ಮತ್ತು ಗುತ್ತಿಗೆದಾರರ ಒಕ್ಕೂಟದವರು ವಿಶ್ವ ಕಾರ್ಮಿಕ ದಿನಾಚರಣೆಯ … [Read more...] about ಅಸಂಘಟಿತ ಕಾರ್ಮಿಕರು ಸರಕಾರದ ಸವಲತ್ತುಗಳ ಪ್ರಯೋಜನ ಪಡೆದುಕೊಳ್ಳಬೇಕು: ಘೋಟ್ನೇಕರ
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಶಂಕುಸ್ಥಾಪನೆ
ದಾಂಡೇಲಿ :ಬಡವರ, ಬಡಕೂಲಿ ಕಾರ್ಮಿಕರ ಮಕ್ಕಳು ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗಬೇಕು ಎಂಬ ಸದುದ್ದೇಶದಿಂದ ರಾಜ್ಯದಲ್ಲಿ ರಾಜ್ಯ ಸರಕಾರ ಹಲವಾರು ಸೌಕರ್ಯಗಳನ್ನು ಒದಗಿಸುತ್ತಲೇ ಬಂದಿದೆ. ದಾಂಡೇಲಿ ನಗರದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ತಾತ್ಕಾಲಿಕ ಕಟ್ಟಡದಲ್ಲಿ ನಡೆಯುತ್ತಿತ್ತು ಸರಕಾರ 8.20ಕೋಟಿ ರೂಪಾಯಿಗಳಲ್ಲಿ ನೂತನ ಕಟ್ಟಡಕ್ಕೆ ಮಂಜೂರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆ ನುಡಿದರು.ಅವರು ಶುಕ್ರವಾರದಂದು ನಗರದಲ್ಲಿ … [Read more...] about ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಶಂಕುಸ್ಥಾಪನೆ
ನುಡಿದಂತೆ ನಡೆಯುತ್ತಿದ್ದೇವೆ- ಸಚಿವ ದೇಶಪಾಂಡೆ
ದಾಂಡೇಲಿ :ವಿವಿಧ ಅಭಿವೃದ್ಧಿ ಯೋಜನೆಗಳಿಗೆ ನಾಂದಿಹಾಡಿರುವ ರಾಜ್ಯ ಸರಕಾರ ಬಡವರ, ದೀನ ದಲಿತರ ಪರವಾಗಿ ಕಾರ್ಯನಿರ್ವಹಿಸಿರುವುದಲ್ಲದೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿಸಲು ಪಣತೊಟ್ಟಿದೆ. ಈ ದಿಸೆಯಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂಬ ಹೆಗ್ಗಳಿಕೆಯನ್ನು ರಾಜ್ಯ ಸರಕಾರ ಹೊಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.ಅವರು ಶುಕ್ರವಾರ ಸಂಜೆ ನಗರ ಸಭೆಯ ಆವರಣದಲ್ಲಿ ಶೇ: 24.10 ರ … [Read more...] about ನುಡಿದಂತೆ ನಡೆಯುತ್ತಿದ್ದೇವೆ- ಸಚಿವ ದೇಶಪಾಂಡೆ