ದಾಂಡೇಲಿ :ಮೀತಿ ಮೀರಿ ನಡೆಯುತ್ತಿರುವ ಅತಿಕ್ರಮಣ ಕಟ್ಟಡ ನಿರ್ಮಾಣದ ವಿರುದ್ದ ಸಾಮಾಜಿಕ ಜಾಲತಾಣ ಹಾಗೂ ಪತ್ರಿಕೆಗಳಲ್ಲಿ ಬಂದ ವರದಿಗೆ ಬೆಚ್ಚಿ ಬಿದ್ದ ಎನ್.ಜಿ.ಸಾಳೊಂಕೆ ಅಧ್ಯಕ್ಷತೆಯ ನಗರ ಸಭೆ ಅಂತೂ ಕೊನೆಗೆ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಮುಂದಡಿಯಿಟ್ಟಿದೆ.ಪ್ರಥಮವಾಗಿ ಶುಕ್ರವಾರ ಬೆಳ್ಳಂ ಬೆಳಗ್ಗೆ ಗಣೇಶ ನಗರ ಸಮೀಪದ ಸಾಯಿನಗರದ ಕಾಲೋನಿಯಲ್ಲಿ ಅನಧಿಕೃತವಾಗಿ ತಲೆಯೆತ್ತಿದ್ದ ಬೃಹತ್ ಕಟ್ಟಡವನ್ನು ಜೆಸಿಬಿ ಮೂಲಕ ನೆಲಸಮಗೊಳಿಸುವ ಕಾರ್ಯಕ್ಕೆ … [Read more...] about ಅಂತೂ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಚಾಲನೆ
ಕಟ್ಟಡ
ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ
ದಾಂಡೇಲಿ :ಜಿಲ್ಲೆಯ ಮೊದಲ ನಗರ ಸಭೆ ಎಂಬ ಶ್ರೇಯಸ್ಸನ್ನು ಹೊಂದಿರುವ ದಾಂಡೇಲಿ ನಗರ ಸಭೆ ಇತ್ತೀಚಿನ ವರ್ಷಗಳಲ್ಲಂತೂ ಹಲವಾರು ಎಡವಟ್ಟುಗಳ ಮೂಲಕ ನರಕ ಸಭೆಯಾಗಿ ಮಾರ್ಪಡುತ್ತಿರುವುದರ ಜೊತೆಗೆ ಸಚಿವ ದೇಶಪಾಂಡೆಯವರ ಹೆಸರಿಗೆ ಕಳಂಕ ತರುವ ನಿಟ್ಟಿನಲ್ಲಿ ಆಡಳಿತ ನಡೆಸುತ್ತಿರುವುದಕ್ಕೆ ನಗರದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.ಕಾನೂನನ್ನು ಪಾಲಿಸಬೇಕಾದ ನಗರ ಸಭೆ ಕಾನೂನುಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದಿರುವುದೆ ಹಲವಾರು ಅದ್ವಾನಗಳಿಗೆ ಕಾರಣವಾಗಿದೆ. ಹಿರಿಯ … [Read more...] about ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ
ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ
ಹೊನ್ನಾವರ:ನಾಮಧಾರಿ ಅಭಿವೃದ್ಧಿ ಸಂಘ ಹಾಗೂ ಕಟ್ಟಡ ಸಮಿತಿಯ ವತಿಯಿಂದ ಪಟ್ಟಣದ ಬೆಂಗಳೂರು ಸರ್ಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಸಂಘದ ನಿವೇಶನದಲ್ಲಿ ನಿರ್ಮಾಣಗೊಳ್ಳಲಿರುವ `ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ' ಶರಾವತಿ ಕಲಾಮಂದಿರದಲ್ಲಿ ಏ. 29 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಸಭಾ ಕಾರ್ಯಕ್ರಮವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ ಉದ್ಘಾಟಿಸುವರು. ಕಂದಾಯ ಸಚಿವ … [Read more...] about ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ
ಕಾರವಾರ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
ಕಾರವಾರ : ಗಾಂಧಿ ಮಾರುಕಟ್ಟೆಯಲ್ಲಿರುವ ಕಟ್ಟಡ ತೆರವು ಕಾರ್ಯಾಚರಣೆ ವಿರೋಧಿಸಿ ಇಲ್ಲಿನ ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಕಟ್ಟಡ ತೆರವಿಗೆ ವಿರೋಧ ವ್ಯಕ್ತಪಡಿಸಿದರು. ವ್ಯಾಪಾರಿಗಳು ಕರೆನೀಡಿದ ಬಂದ್ ಗೆ ಹೋಟೆಲ್ ಅಸೋಸಿಯೇಷನ್ ಸೇರಿದಂತೆ ಅನೇಕರು ಬೆಂಬಲ ವ್ಯಕ್ತಪಡಿಸಿದ ಕಾರಣ ಇಂದು ಕಾರವಾರದಲ್ಲಿ ಹೋಟೆಲ್ ಉದ್ಯಮ ಸಂಪೂರ್ಣ ಸ್ಥಗಿತ ಗೊಂಡಿತ್ತು. ಹೋಟೆಲ್ ಅಸೋಸಿಯೇಷನ್ ಬೆಂಬಲ ವ್ಯಕ್ತಪಡಿಸಿತ್ತಾದರೂ ಕೆಲ ಅಂಗಡಿ ವ್ಯಾಪಾರಿಗಳೇ ತಮ್ಮ ಅಂಗಡಿ ತೆರೆದು … [Read more...] about ಕಾರವಾರ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ತೆರವು
ಕಾರವಾರ: ಕಾರವಾರದ ಹಳೆ ಮೀನುಮಾರುಕಟ್ಟೆ ಸುತ್ತಮುತ್ತಲಿನ ಕಟ್ಟಡವನ್ನು ಇಂದು ಮುಂಜಾನೆ ನಗರ ಸಭೆ ಅಧಿಕಾರಿಗಳು ತೆರವು ಮಾಡಿದರು. ಮಾರುಕಟ್ಟೆ ಸುತ್ತಮುತ್ತಲಿನ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವನ್ನು ಸ್ಥಳೀಯ ವ್ಯಾಪಾರಿಗಳ ವಿರೋಧದ ನಡುವೆಯೆ ತೆರವು ಕಾರ್ಯಾಚರಣೆ ನಡೆಯಿತು. ತೆರವು ಕಾರ್ಯಾಚರಣೆ ವಿರುದ್ಧ ಅನೇಕ ವ್ಯಾಪಾರಿಗಳು ಕೋರ್ಟನಿಂದ ತಡೆಯಾಜ್ಞೆ ತಂದಿದ್ದರು. ತಡೆಯಾಜ್ಞೆಯ ಅವಧಿ ಮುಗಿದ ತಕ್ಷಣ ಎಚ್ಚೆತ್ತ ಅಧಿಕಾರಿಗಳು ತೆರವು ಕಾರ್ಯಾಚರಣೆ … [Read more...] about ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ತೆರವು