ಕಾರವಾರ: ಕಾರವಾರದ ಹಳೆ ಮೀನು ಮಾರುಕಟ್ಟೆ ಸುತ್ತಮುತ್ತಲಿನ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಆ ಕಾರಣ ಅಲ್ಲಿದ್ದ ಕಟ್ಟಡವನ್ನು ಕೆಡವಲು ಬಂದ ನಗರಸಭೆಯ ಅಧಿಕಾರಿಗಳು ಮತ್ತು ಅಲ್ಲಿನ ವ್ಯಾಪಾರಸ್ಥತರ ನಡುವೆ ಮಾತಿನ ಚಕಮಕಿ ನಡೆಯಿತು. ಕಾರವಾರ ನಗರದ ಮಧ್ಯಭಾಗದಲ್ಲಿರುವ ಗಾಂಧಿ ಮಾರುಕಟ್ಟೆಗೆ ಹೊಂದಿಕೊಂಡಿರುವ ನಗರಸಭೆಗೆ ಸೇರಿದ ಕಟ್ಟಡಗಳು ತುಂಬಾ ಹಳೆಯದಾಗಿದ್ದು ಶಿಥಿಲಾವಸ್ಥೆಯಲ್ಲಿದೆ ಆದ್ದರಿಂದ ಅಲ್ಲಿದ್ದ ಕಟ್ಟಡ ತೆರವುಗೊಳಿಸಿ ಆ ಜಾಗದಲ್ಲಿ ದೊಡ್ಡ ವ್ಯಾಪಾರ ಸಂಕಿರ್ಣ … [Read more...] about ಕಟ್ಟಡ ತೆರವು ವಿಚಾರ, ನಗರಸಭೆ ಅಧಿಕಾರಿಗಳ ವಿರುದ್ಧ ತಿರುಗಿಬಿದ್ದ ವ್ಯಾಪಾರಸ್ಥರು
ಕಟ್ಟಡ
ಕ.ವಿ ಮಂಡಳಿ ಪಿಂಚಣಿದಾರರ ಸಂಘದಿಂದ ಉದ್ಘಾಟನಾ ಕಾರ್ಯಕ್ರಮ
ಹೊನ್ನಾವರ:ಸೇವೆಯಲ್ಲಿ ಸೇರಿದ ನಂತರ ಪ್ರತಿಯೊಬ್ಬರು ಒಂದು ದಿವಸ ನಿವೃತ್ತಿ ಹೊಂದಲೇ ಬೇಕು. ನಿವೃತ್ತಿ ಜೀವನವನ್ನು ಉತ್ತಮ ಕಾರ್ಯ ಚಟುವಟಿಕೆಗಳಿಗೆ ಉಪಯೋಗಿಸಿಕೊಳ್ಳುವಂತೆ ಪಿಂಚಣಿದಾರರ ಕುಂದುಕೊರತೆಗಳಿಗೆ ರಾಜ್ಯ ಸಂಘದ ಕೋಶಾಧಿಕಾರಿ ಪರಿಹಾರ ಮಾಡಿಕೊಳ್ಳುವ ಬಗ್ಗೆ ಕಾರ್ಯಕ್ರಮದ ಉದ್ಘಾಟಕರಾಗಿ ಬಂದ ಕ.ವಿ. ಮಂಡಳಿ ಪಿಂಚಣಿದಾರರ ರಾಜ್ಯ ಸಂಘ ಕೋಶಾಧಿಕಾರಿ ಶ್ರೀ ಎಂ.ಎಂ. ನಾಡಗೇರಿ ತಿಳಿಸಿದರು. ಹೊನ್ನಾವರದ ವಿಭಾಗೀಯ ರಿಜನಲ್ ಸಮೀತಿಯ ಉದ್ಘಾಟಣಾ ಸಮಾರಂಭ ಕೆ.ಇ.ಬಿ. … [Read more...] about ಕ.ವಿ ಮಂಡಳಿ ಪಿಂಚಣಿದಾರರ ಸಂಘದಿಂದ ಉದ್ಘಾಟನಾ ಕಾರ್ಯಕ್ರಮ