ಹೊನ್ನಾವರ: ಪಟ್ಟಣದ ರಾಮತೀರ್ಥ ಗುಡ್ಡದ ಬಳಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಬಹುಮಹಡಿ ಕಟ್ಟಡ ಅಕ್ರಮವಾಗಿ ತಲೆ ಎತ್ತುತ್ತಿದ್ದು, ಕಂದಾಯ ಮತ್ತು ಅರಣ್ಯ ಇಲಾಖೆಯ ಎಲ್ಲಾ ನೀತಿ, ನಿಯಮಾವಳಿಗಳನ್ನು ಗಾಳಿಗೆ ತೂರಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ಹೊನ್ನಾವರ ಪಟ್ಟಣ ಪಂಚಾಯತ ನಿರ್ಗಮಿತ ಅಧ್ಯಕ್ಷೆ ಜೈನಾಬಿ ಇಸ್ಮಾಯಿಲ್ ಸಾಬ ಗಂಭೀರ ಆರೋಪಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೊನ್ನಾವರ: ಪಟ್ಟಣದ ರಾಮತೀರ್ಥ ಗುಡ್ಡದ ಬಳಿ … [Read more...] about ಅಕ್ರಮವಾಗಿ ಕಟ್ಟುತ್ತಿರುವ ಬಹುಮಹಡಿ ಕಟ್ಟಡ
ಕಟ್ಟುತ್ತಿರುವ
ಮೂರು ಪ್ರಕರಣಗಳನ್ನು ನ್ಯಾಯಾಲಯ ವಜಾ
ಕುಮಟಾ: ಬರ್ಗಿಯಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಿಂದಿನ ಮೋಕೇಸ್ತರು ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ದಾಖಲಿಸಿದ್ದ ಐದು ಪ್ರಕರಣಗಳ ಪೈಕಿ ಮೂರು ಪ್ರಕರಣಗಳನ್ನು ನ್ಯಾಯಾಲಯ ವಜಾ ಮಾಡಿದೆ. ಮಹಾಲಿಂಗೇಶ್ವರ ದೇವಸ್ಥಾನವೂ ಮುಜರಾಯಿ ಇಲಾಖೆಗೆ ಸೇರಿದ್ದಾಗಿದ್ದು, 2018ರ ಸೆಪ್ಟೆಂಬರ್ 8ರಂದು ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರು ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸಿದ್ದರು. 2017ರ ಅಗಷ್ಟ್ 22 ರಂದು ಪುನ: ನೂತನ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಹಿಂದಿನ … [Read more...] about ಮೂರು ಪ್ರಕರಣಗಳನ್ನು ನ್ಯಾಯಾಲಯ ವಜಾ