ಹಳಿಯಾಳ:- ಸಾಮಾಜಿಕ ಜಾಲತಾಣ “ಯುಟ್ಯೂಬ್”ನಲ್ಲಿ ಕಿಡಿಗೇಡಿಗಳು ರಾಷ್ಟ್ರಪುರುಷ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಹಿಂದೂಗಳ ಬಗ್ಗೆ ಅವಹೇಳನಕಾರಿ ಪೊಸ್ಟ್ ಹಾಕಿ ವಿಕೃತಿ ಮೆರೆದಿದ್ದು ಈ ಬಗ್ಗೆ ಮಂಗಳವಾರ ರಾತ್ರಿ ಹಿಂದೂ ಸಮುದಾಯದವರು ಹಾಗೂ ಪಕ್ಷಾತೀತವಾಗಿ ಮುಖಂಡರುಗಳು, ಕಾರ್ಯಕರ್ತರು ಹಳಿಯಾಳ ಪೋಲಿಸ್ ಠಾಣೆ ಎದುರು ಜಮಾಯಿಸಿ ದುಷ್ಕøತ್ಯ ಎಸಗಿದ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದರು. ಸಾಮಾಜಿಕ ಜಾಲತಾಣ ಯುಟ್ಯೂಬ್ನಲ್ಲಿ “MIYA BHAI SAB KA BAAP” (ಮಿಯಾ … [Read more...] about ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನ – ಕ್ರಮ ಕೈಗೊಳ್ಳುವಂತೆ ಪಕ್ಷಾತೀತವಾಗಿ ಆಗ್ರಹ- ದೂರು ನೀಡಿದ ನಾಯಕರು.
ಕಠಿಣ ಕಾನೂನು ಕ್ರಮ
ಜೂಜು ಅಡ್ಡೆ ಮೇಲೆ ದಾಳಿ 6 ಜನರ ಬಂಧನ ದೀಪಾವಳಿ ಹಬ್ಬ ನೆಪದಲ್ಲಿ ಜೂಜಾಟಕ್ಕೆ ಆಸ್ಪದವಿಲ್ಲ ಪಿಎಸ್ಐ ಆನಂದಮೂರ್ತಿ ಎಚ್ಚರಿಕೆ
ಹಳಿಯಾಳ :- ತಾಲೂಕಿನ ಮುರ್ಕವಾಡ ಗ್ರಾಮದಲ್ಲಿ ಗುಂಪು ಮಾಡಿಕೊಂಡು ಜೂಜಾಟ (ಅಂದರಬಾಹರ) ಆಡುತ್ತಿದ್ದವರ ಮೇಲೆ ದಾಳಿ ಮಾಡಿರುವ ಹಳಿಯಾಳ ಪೋಲಿಸರು 6 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಿಎಸ್ಐ ಆನಂದಮೂರ್ತಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಜೂಜಾಡುತ್ತಿದ್ದ ಸುನೀಲ್, ಸಂಜು, ಚಿದಾನಂದ, ಬಾಳು, ಪರಶುರಾಮ, ರೇಣುಕರಾಜ ಎಂಬುವವರನ್ನು ಬಂಧಿಸಿ 5530 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಬ್ಬದ ನೇಪ ಬೇಡ :- … [Read more...] about ಜೂಜು ಅಡ್ಡೆ ಮೇಲೆ ದಾಳಿ 6 ಜನರ ಬಂಧನ ದೀಪಾವಳಿ ಹಬ್ಬ ನೆಪದಲ್ಲಿ ಜೂಜಾಟಕ್ಕೆ ಆಸ್ಪದವಿಲ್ಲ ಪಿಎಸ್ಐ ಆನಂದಮೂರ್ತಿ ಎಚ್ಚರಿಕೆ
ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ
ಹಳಿಯಾಳ :- ದಿ.14 ರಂದು ಹೊನ್ನಾವರ ಮಾಗೋಡದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಕಾವ್ಯಾ ಎನ್ನುವವಳನ್ನು ಎಳೆದಾಡಿ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಳಿಯಾಳ ಘಟಕ ಶುಕ್ರವಾರ ಇಲ್ಲಿಯ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಮನವಿಯಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಹಲ್ಲೆಯನ್ನು ಖಂಡಿಸುವುದಾಗಿ ಹೇಳಿರುವ ಸಂಘಟನೆಯವರು … [Read more...] about ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ