ಹೊನ್ನಾವರ“ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ, ಸರಿಯಾದ ಮಾರ್ಗದರ್ಶನ ದೃಢ ಸಂಕಲ್ಪ ಹಾಗೂ ಬದ್ದತೆ” ಬಹಳ ಪ್ರಮುಖವಾಗಿರುವ ಅಂಶಗಳು ಎಂದು ಹೊನ್ನಾವರದ ಡಿ.ಎಫ್.ಓ ವಸಂತರೆಡ್ಡಿ, ಕೆ. ವಿ. ಅವರು ಹೇಳಿದರು. ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರದ ಪ್ಲೇಸೆಮೆಂಟ್ ಸೆಲ್ ಆಯೋಜಿಸಿದ್ದ ಸ್ಫರ್ಧಾತ್ಮಕ ಪರೀಕ್ಷೆಗಳ ತಯಾರಿ ಕುರಿತಾದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು. ಪದವಿ ಶಿಕ್ಷಣದ ಈ ಸಮಯವು ಬಹಳ ಮಹತ್ವದ ಘಟ್ಟವಾಗಿದ್ದು, … [Read more...] about ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ, ಸರಿಯಾದ ಮಾರ್ಗದರ್ಶನ ದೃಢ ಸಂಕಲ್ಪ ಹಾಗೂ ಬದ್ದತೆ” ಬಹಳ ಪ್ರಮುಖವಾಗಿರುವ ಅಂಶಗಳು; ಡಿ.ಎಫ್.ಓ ವಸಂತರೆಡ್ಡಿ
ಕಠಿಣ ಪರಿಶ್ರಮ
ಕಠಿಣ ಪರಿಶ್ರಮದಿಂದ ಮುನ್ನಡೆದರೆ ಯಶಸ್ಸು ಪಡೆಯಲು ಸಾಧ್ಯ
ಕುಮಟಾ . ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಆಶ್ರಯದಲ್ಲಿ ಗೋಕರ್ಣದ ಮೊಡರ್ನ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನ್ಯಾಷನಲ್ ಡಿಜಿಟಲ್ ಲಿಟ್ರಸಿ ಮಿಷನ್ ಅಡಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮವನ್ನು ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆಯವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪ್ರತಿಯೊಂದು ಮಗುವಿನಲ್ಲೂ ಪ್ರತಿಭೆ ಇದ್ದೇ … [Read more...] about ಕಠಿಣ ಪರಿಶ್ರಮದಿಂದ ಮುನ್ನಡೆದರೆ ಯಶಸ್ಸು ಪಡೆಯಲು ಸಾಧ್ಯ
ಕಠಿಣ ಪರಿಶ್ರಮ ಹಾಗೂ ಆಸಕ್ತಿಯಿಂದ ಬದುಕನ್ನು ಸುಂದರವಾಗಿರಿಸಿಕೊಳ್ಳಬಹುದು
ಕಾರವಾರ:ಕಠಿಣ ಪರಿಶ್ರಮ ಹಾಗೂ ಆಸಕ್ತಿಯಿಂದ ಬದುಕನ್ನು ಸುಂದರವಾಗಿರಿಸಿಕೊಳ್ಳಬಹುದು ಎಂದು ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ನಾಯಕ ಹೇಳಿದರು. ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ವಿಶ್ವಕರ್ಮ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಯಾಶೀಲತೆ ಶ್ರಮ, ಶ್ರದ್ದೆಯೂ ವ್ಯಕ್ತಿತ್ವವನ್ನು … [Read more...] about ಕಠಿಣ ಪರಿಶ್ರಮ ಹಾಗೂ ಆಸಕ್ತಿಯಿಂದ ಬದುಕನ್ನು ಸುಂದರವಾಗಿರಿಸಿಕೊಳ್ಳಬಹುದು