ಕಾರವಾರ: ಡಿಸೆಂಬರ್ 8, 9, ಮತ್ತು 10 ರಂದು ನಡೆಯುವ ಕರಾವಳಿ ಉತ್ಸವದ ಪೋಸ್ಟರ್ನ್ನು ಶಾಸಕ ಸತೀಶ್ ಸೈಲ್ ಭಾನುವಾರ ಬಿಡುಗಡೆ ಮಾಡಿದರು. ಕರಾವಳಿ ಉತ್ಸವದ ಕಾರ್ಯಕ್ರಮಗಳ ವಿವರ ಇಂತಿದೆ.* ಡಿಸೆಂಬರ್ 8 ಮಧ್ಯಾಹ್ನ 2.30ಕ್ಕೆ ಜಿಲ್ಲಾ ರಂಗಮಂದಿರದಲ್ಲಿ ಗಂಗಾವತಿ ಪ್ರಾಣೇಶ್ ಹಾಗೂ ತಂಡದವರಿಂದ ನಗೆ ಹಬ್ಬ, 3ಕ್ಕೆ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಬೀಚ್ ವಾಲಿಬಾಲ್, ಮಯೂರವರ್ಮ ವೇದಿಕೆಯಲ್ಲಿ ಸಂಜೆ ಶಾಲ್ಮಲಿ ಕೋಲ್ಗಡೆಯವರಿಂದ ಸಂಗೀತ ಸಂಜೆ.* ಡಿಸೆಂಬರ್ … [Read more...] about ಕರಾವಳಿ ಉತ್ಸವದ ಪೋಸ್ಟರ್ ಬಿಡುಗಡೆ
ಕಡಲತೀರದಲ್ಲಿ
ಗೋಕರ್ಣದಲ್ಲಿ ಅಪಾಯದಲ್ಲಿದ್ದ ಪ್ರವಾಸಿಗರ ರಕ್ಷಣೆ
ಗೋಕರ್ಣ:ಇಲ್ಲಿನ ಮುಖ್ಯ ಕಡಲತೀರದಲ್ಲಿ ನೀರುಪಾಲಾಗುತ್ತಿದ್ದ ಪ್ರವಾಸಿಗರನ್ನು ಉತ್ತರ ಕನ್ನಡ ಜಿಲ್ಲಾಡಳಿತ ನೇಮಿಸಿದ ಜೀವ ರಕ್ಷಕ ಸಿಬ್ಬಂದಿ ಶನಿವಾರ ರಕ್ಷಿಸಿದರು. ಬೆಂಗಳೂರಿನಿಂದ ಏಳು ಜನ ವಿದ್ಯಾರ್ಥಿಗಳು ವಾರಾಂತ್ಯದ ಪ್ರವಾಸಕ್ಕಾಗಿ ಗೋಕರ್ಣಕ್ಕೆ ಬಂದಿದ್ದರು. ಇಲ್ಲಿನ ಸಮುದ್ರ ತೀರದಲ್ಲಿ ಆಟವಾಡುತ್ತಿದ್ದ ವೇಳೆ ಇಬ್ಬರು ಪ್ರವಾಸಿಗರು ಕೊಚ್ಚಿ ಹೋದರು. ಸಮಯ ಪ್ರಜ್ಞೆ ಮೆರೆದ ಜೀವರಕ್ಷಕ ಸಿಬ್ಬಂದಿ ಮೋಹನ ಅಂಬಿ, ರಾಜು ಅಂಬಿ, ಪುರುಷೋತ್ತಮ ಹರಿಕಂತ್ರ ಹಾಗೂ … [Read more...] about ಗೋಕರ್ಣದಲ್ಲಿ ಅಪಾಯದಲ್ಲಿದ್ದ ಪ್ರವಾಸಿಗರ ರಕ್ಷಣೆ
ಕಡಲತೀರದಲ್ಲಿ ನಡೆದ ಸ್ವಚ್ಚತಾ ಕಾರ್ಯ
ಕಾರವಾರ:ಇಲ್ಲಿನ ರವಿಂದ್ರನಾಥ ಟಾಗೋರ ಕಡಲ ತೀರದಲ್ಲಿ 8ನೇ ಕರ್ನಾಟಕ ನೇವಲ ಬಟಾಲಿಯನ್ ವತಿಯಿಂದ ಅಂತರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ನಿಮಿತ ಕಡಲ ತೀರದ ಸ್ವಚತಾ ಕಾರ್ಯ ನಡೆಯಿತು. ಎನ್.ಸಿ.ಸಿ ಲೆಪ್ಟನೆಂಟ್ ಕಮಾಂಡಿಂಗ್ ಯು.ಎಚ್. ಸಿಸ್ತಾ ಆದೇಶದ ಮೆರೆಗೆ ಸೇಂಟ್ಜೋಸೆಫ್ಸ ಹೈ ಸ್ಕೂಲ್, ಹಿಂದು ಹೈ ಸ್ಕೂಲ್, ಬಾಪೂಜಿ ಪ. ಪೂ ಮಹಾವಿದ್ಯಾಲಯ ಸದಾಶಿವಗಡದ ವಿದ್ಯಾರ್ಥಿಗಳು ಕಡಲತೀರ ಸ್ವಚ್ಚಗೊಳಿಸಿದರು. ಸೆಂಟ್ಜೋಸೆಫ್ಸ ಹೈ ಸ್ಕೂಲಿನ ಎನ್.ಸಿ.ಸಿ ಚೀಫ್ ಆಫೀಸರ್ ಅನಿಲ್ … [Read more...] about ಕಡಲತೀರದಲ್ಲಿ ನಡೆದ ಸ್ವಚ್ಚತಾ ಕಾರ್ಯ