ಅಳಿವಿನಂಚಿ£ಲ್ಲಿರುವÀ ಸಂತತಿಯ ಉಳಿವಿಗೆ ವಿಶಿಷ್ಠ ಪ್ರಯತ್ನಕ್ಕೆ ಅರಣ್ಯ ಇಲಾಖೆ ಮುಂದಾಗಿದ್ದು ಹೊನ್ನಾವರ ತಾಲೂಕಿನ ಹಳದಿಪುರ ಕಡಲತೀರದಲ್ಲಿ ಅಪರೂಪದ ಆಮೆ ಮರಿಗಳು ಬಿಡಲಾಯಿತು. ಹಳದಿಪುರ ಸಮುದ್ರತೀರದಲ್ಲಿರುವ ಕಡಲಾಮೆ ಸಂರಕ್ಷಣಾ ಕ್ಷೇತ್ರದಲ್ಲಿ ಮೊಟ್ಟೆಗಳಿಂದ ಹೊರಬಂದ ಕಡಲಾಮೆ ಮರಿಗಳನ್ನು ಸಮುದ್ರಕ್ಕೆ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಇಲಕೆಯ ಅಧಿಕಾರಿಗಳು ಕಡಲಿಗೆ ಬಿಡುವ ಮೂಲಕ ಪ್ರಾಣಿಗಳ ಚಲನವಲನದ ಬಗ್ಗೆ ಮಹಿತಿ ನೀಡಿದರು. ಕಳೆದ 52 ದಿನಗಳಿಂದ ಸಂರಕ್ಷಿಸಿದ ಕಡಲಾಮೆಯ … [Read more...] about ಕಡಲಾಮೆಯ 60 ಕ್ಕೂ ಹೆಚ್ಚು ಮರಿಗಳು ಕಡಲಿಗೆ
ಕಡಲಿಗೆ
ಮೀನುಗಾರ ಮಹಿಳೆಯರಿಂದ ಸಮುದ್ರ ಪೂಜೆ
ಕಾರವಾರ: ನೂರಾರು ಮೀನುಗಾರ ಮಹಿಳೆಯರು ಭಾನುವಾರ ಏಕಕಾಲಕ್ಕೆ ಸಮುದ್ರ ಪೂಜೆ ನಡೆಸಿದರು. ಸಂಪ್ರದಾಯದಂತೆ ಸೂರ್ಯೋದಯ ನಗರದಲ್ಲಿನ ಗಣಪತಿ ದೇವಸ್ಥಾನದಲ್ಲಿ ಸಾಮೂಹಿಕವಾಗಿ ವಿಶೇಷ ಪೂಜೆ ಸಲ್ಲಿಸಿದ ಮಹಿಳೆಯರು ನಂತರ ಸಮುದ್ರ ಪೂಜೆಗೆ ಆಗಮಿಸಿದರು. ಕಳಸದಲ್ಲಿ ಹೊತ್ತು ತಂದಿದ್ದ ತೆಂಗಿನ ಕಾಯಿ ಹಾಗೂ ನೀರನ್ನು ಕಡಲಿಗೆ ಅರ್ಪಿಸಿದರು. ಶ್ರಾವಣ ಮಾಸದ ನಾಗ ಪಂಚಮಿಯಂದು ಸಮುದ್ರದ ಉಪ್ಪು ನೀರು ಹಾಗೂ ಬಾವಿಯ ಸಿಹಿ ನೀರನ್ನು ಕಳಸದಲ್ಲಿ ತುಂಬಿ ವೃತ ಮಾಡಲಾಗುತ್ತದೆ. ಹದಿನೈದು ದಿನದ … [Read more...] about ಮೀನುಗಾರ ಮಹಿಳೆಯರಿಂದ ಸಮುದ್ರ ಪೂಜೆ