ಹೊನ್ನಾವರ – ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಕಾಡು ಪ್ರಾಣಿ ಹಾಗೂ ಪಕ್ಷಿಗಳ ಹಾವಳಿಯಿಂದ ಭತ್ತ, ಅಡಿಕೆ, ತೆಂಗು, ಬಾಳೆ, ಮಳೆಗಾಲದ ತರಕಾರಿ ಸೇರಿದಂತೆ ಯಾವುದೇ ಬೆಳೆಬೆಳೆದರೂ ಸುರಕ್ಷಿತವಾಗಿ ಫಸಲು ಕೈಸೇರುತ್ತದೆ ಎನ್ನುವ ಭರವಸೆಯೇ ಇಲ್ಲವಾಗಿದೆ ರೈತರ ಪಾಲಿಗೆ.ಮಂಗ, ಹಂದಿ, ಮುಳ್ಳುಹಂದಿ, ಕಡವೆ, ಜಿಂಕೆ, ಕಾಡುಕೋಣ, ಮೊಲ, ನವಿಲು ಮುಂತಾದ ಪ್ರಾಣಿಪಕ್ಷಿಗಳು ಮಲೆನಾಡಿಗೆ ಹೊಂದಿಕೊಂಡಿರುವ ಕರವಾಳಿ ಭಾಗದಲ್ಲಿ ನಿರಂತರವಾಗಿ ರೈತರ ಹೊಲ ಗದ್ದೆಗಳಿಗೆ ದಾಳಿಯಿಟ್ಟು ಬೆಳೆದ … [Read more...] about ಮರೆಯಾದ ಹುಲ್ಲುಗಾವಲು,ಸೊಪ್ಪಿನ ಬೆಟ್ಟ – ಅತಿಕ್ರಮಣಕ್ಕೆ ಕರಗಿದ ಕಾಡಿನ ಸಂಪತ್ತು ಆಹಾರವನ್ನರಸಿ ಹೊಲ ಗದ್ದೆಗಳಿಗೆ ದಾಳಿಯಿಡುವ ವನ್ಯ ಜೀವಿಗಳಿಂದ ರೈತರ ನೆಮ್ಮದಿ ಮಾಯ..!
ಕಡವೆ
ಅಂಕೋಲಾದಲ್ಲಿ ಕಡವೆ ಬೇಟೆ ಮೂವರ ಬಂಧನ
ಅಂಕೋಲಾ : ವನ್ಯಜೀವಿ ಕಡವೆಯನ್ನು ಬೇಟೆಯಾಡಿ ಹಣಕ್ಕಾಗಿ ಅದರ ಮಾಂಸವನ್ನು ಸಾಗಿಸುತ್ತಿದ್ದ ಮೂವರು ಬೇಟೆಕೊರರನ್ನು ಬಂಧಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಅಡ್ಲೂರ ಬಳಿಯ ನವಗದ್ದೆ ಗ್ರಾಮದಲ್ಲಿ ಘಟನೆ ನಡೆದಿದ್ದು , ನಾಗೇಂದ್ರ ಗೌಡ, ಹನುಮ ಗೌಡ, ಬ್ರಿಜೇಶ ನಾಯಕ ಕಡವೆಯನ್ನು ಕೊಂದು ಮಾಂಸವನ್ನು ಸಾಗಿಸುತ್ತಿದ್ದ ಬಂದಿತ ಆರೋಪಿಗಳು.ಕಾರ್ಯಾಚರಣೆಯಲ್ಲಿ ಎಸಿಎಪ್ ಮಂಜುನಾಥ ನಾವಿ, ಆರ್ ಎಪ್ ಒ ಪ್ರಭಾಕರ್ ಪ್ರಿಯದರ್ಶಿ ಮತ್ತು ಸಿಬ್ಬಂದಿಗಳು … [Read more...] about ಅಂಕೋಲಾದಲ್ಲಿ ಕಡವೆ ಬೇಟೆ ಮೂವರ ಬಂಧನ
ರಸ್ತೆ ಅಪಘಾತದಲ್ಲಿ ಮೃತಪಟ್ಟ ಕರಡಿ
ಕಾರವಾರ:ವಾಹನದಡಿಗೆ ಸಿಲುಕಿ ಸಾವನಪ್ಪುವ ವನ್ಯಮೃಗಗಳ ಸಂಖ್ಯೆ ಹೆಚ್ಚಿದೆ. ದಟ್ಟ ಅರಣ್ಯವನ್ನು ಹೊಂದಿದ ಜೊಯಿಡಾ ಹಾಗೂ ದಾಂಡೇಲಿ ಪ್ರದೇಶದಲ್ಲಿ ಪದೇ ಪದೇ ಕಾಡುಪ್ರಾಣಿಗಳ ಸಾವು ಸಂಭವಿಸುತ್ತಿದೆ. ಇದನ್ನು ಹೊರತು ಪಡಿಸಿ ಜಿಲ್ಲೆಯ ಉಳಿದ ಭಾಗಗಳಲ್ಲಿ ಕೂಡ ವನ ಹಾಗೂ ವನ್ಯಜೀವಿಗಳು ವಿನಾಶದ ಹಾದಿಯಲ್ಲಿವೆ. ವಾಹನಗಳ ಅಬ್ಬರಕ್ಕೆ ಕಾಡುಪ್ರಾಣಿಗಳು ನಲುಗಿವೆ. ಚಿರತೆ, ಕಾಡು ಹಂದಿ, ನಾಗರಹಾವು, ಮಂಡೂಕ, ಕರಡಿ, ಶಿಂಗಳಿಕ, ಮುಳ್ಳು ಹಂದಿ, ಜಿಂಕೆ ಹಾಗೂ ಕಡವೆಯಂತಹ ಜೀವಿಗಳು … [Read more...] about ರಸ್ತೆ ಅಪಘಾತದಲ್ಲಿ ಮೃತಪಟ್ಟ ಕರಡಿ
ಕಾಡಿಗೆ ಬಿಟ್ಟುರೂ ಜನವಸತಿ ಪ್ರದೇಶಕ್ಕೇ ಬರುವ ಜಿಂಕೆ ಮರಿ
ಮುಂಡಗೋಡ: ಕಾಡಿಗೆ ಬಿಟ್ಟು ಬಂದರೂ ಮತ್ತೆ ಮತ್ತೆ ಜನವಸತಿ ಪ್ರದೇಶಕ್ಕೇ ಬರುತ್ತಿದ್ದ ಜಿಂಕೆ ಮರಿಯೊಂದನ್ನು ಬುಧವಾರ ದಾವಣಗೆರೆ ಬಳಿಯ ಆನಗೋಡ ಪ್ರಾಣಿ ಸಂಗ್ರಹಾಲಯಕ್ಕೆ ಬಿಡಲಾಗಿದೆ.ಹದಿನೈದು ದಿನಗಳ ಹಿಂದೆ ತಾಲ್ಲೂಕಿನ ವಡಗಟ್ಟಾ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಈ ಜಿಂಕೆ ಮರಿ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಕಂಡುಬಂದಿತ್ತು. ಅದನ್ನು ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೆಲದಿನಗಳವರೆಗೆ ಆರೈಕೆ ಮಾಡಿ, ಚೇತರಿಸಿಕೊಂಡ ನಂತರ ಕಾಡಿಗೆ ಬಿಟ್ಟಿದ್ದರು. ಆದರೆ, … [Read more...] about ಕಾಡಿಗೆ ಬಿಟ್ಟುರೂ ಜನವಸತಿ ಪ್ರದೇಶಕ್ಕೇ ಬರುವ ಜಿಂಕೆ ಮರಿ