ಕಾರವಾರ:ಈಚೆಗೆ ಕಟ್ಟಡ ನಿರ್ಮಾಣದ ವೇಳೆ ಕುಸಿದು ಬಿದ್ದ ಬಡ ಕಾರ್ಮಿಕನೋರ್ವ ತೀವೃ ಅಸ್ವಸ್ಥಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಬುಧವಾರ ಜನಶಕ್ತಿ ವೇದಿಕೆ ಪದಾಧಿಕಾರಿಗಳು ಆಸ್ಪತ್ರೆಗೆ ಸೇರಿಸಿದರು. ಕಟ್ಟಡಕ್ಕೆ ಬಣ್ಣ ಬಡಿಯುತ್ತಿದ್ದ ವೇಳೆ ಕುಸಿದು ಬಿದಿದ್ದ ವಿಶ್ವನಾಥ್ ಕುಮಟಾಕರ್ಗೆ (19) ತಲೆಗೆ ಗೆ ತೀವೃ ಪೆಟ್ಟಾಗಿದ್ದು ಕೈ ಕಾಲು ಮುರಿದಿದ್ದವು. ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿಸಿಕೊಳ್ಳದ ಕಾರಣ ಸರ್ಕಾರದಿಂದ ಕಾರ್ಮಿಕರಿಗೆ ದೊರೆಯುವ … [Read more...] about ಕುಸಿದು ಬಿದ್ದ ಬಡ ಕಾರ್ಮಿಕ ಆಸ್ಪತ್ರೆಗೆ ದಾಖಲು
ಕಡಿತ
ವಿದ್ಯುತ್ ಕಡಿತ ಮತ್ತು ನಗರದ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಮನವಿ
ಕಾರವಾರ:ನಗರ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ನಿರಂತರವಾಗಿ ವಿದ್ಯುತ್ ಕಡಿತಗೊಳಿಸುವುದನ್ನು ಖಂಡಿಸಿ ಮತ್ತು ನಗರದ ಚರಂಡಿಗಳನ್ನು ಸಂಪೂರ್ಣ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಎಚ್ ಪ್ರಸನ್ನಗೆ ಸೋಮವಾರ ಮನವಿ ಸಲ್ಲಿಸಿದರು. ಕಾರವಾರದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಿದ್ಯುತ್ನ್ನು ಯಾವುದೇ ಮುನ್ಸೂಚನೆ ಇಲ್ಲದೆ ನಿರಂತರವಾಗಿ ಕಡಿತಗೊಳಿಸಲಾಗುತ್ತಿದೆ. ಇದರಿಂದ ಜನಸಮಾನ್ಯರು … [Read more...] about ವಿದ್ಯುತ್ ಕಡಿತ ಮತ್ತು ನಗರದ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಮನವಿ
ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತ ,ಬೆಳೆ ಹಾನಿ
ಕಾರವಾರ:ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತಗೊಳಿಸಿದ ಅಡಿಕೆ ಮರಗಳಿಗೆ ನೀರು ಪೂರೈಕೆಯಾಗದೇ ಬೆಳೆ ಹಾನಿ ಉಂಟಾಗಿದೆ. ಇದರ ನಷ್ಟವನ್ನು ಜಿಲ್ಲಾಡಳಿತ ಭರಿಸಬೇಕು ಎಂದು ಅಲ್ಲಿನವರು ಒತ್ತಾಯಿಸಿದ್ದಾರೆ. ಕುಡಿಯುವ ನೀರಿಗೆ ತೊಂದರೆ ಎಂದು ಜಿಲ್ಲಾಡಳಿತ ನದಿ ನೀರನ್ನು ಬಳಸದಂತೆ ಗಂಗಾವಳಿ ನದಿ ಕೊಳ್ಳದ ನಿವಾಸಿಗಳಿಗೆ ಸೂಚಿಸಿದ್ದು, ಪಂಪ್ ಶುರು ಮಾಡಲು ಅವಷ್ಯವಿರುವ ವಿದ್ಯುತ್ ಕಡಿತ ಮಾಡಿತ್ತು. ವಿದ್ಯುತ್ ಪೂರೈಕೆ ಮಾಡುವಂತೆ ಜಿಲ್ಲಾಡಳಿತಕ್ಕೆ … [Read more...] about ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತ ,ಬೆಳೆ ಹಾನಿ