ಭಟ್ಕಳ :ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ಜಾಲಿ ಇವರ ಸಂಯುಕ್ತ ಆಶ್ರಯದಲ್ಲಿ 65ನೇ ಕರ್ನಾಟಕ ರಾಜ್ಯೋತ್ಸವವನ್ನು ಸಹಾಯಕ ಆಯುಕ್ತ ಭರತ್ ಸೆಲ್ವಂ ತಾಲೂಕಾ ಕ್ರೀಡಾಂಗಣದಲ್ಲಿ ಶ್ರೀಭುವನೇಸ್ವರಿ ದೇವಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದಸಹಾಯಕ ಆಯುಕ್ತ ಭರತ್ ಸೆಲ್ವಂ ಕರ್ನಾಟಕ ಏಕೀಕರಣಕ್ಕಾಗಿ ದುಡಿದ ಕನ್ನಡಕ್ಕಾಗಿ ಹೋರಾಟ ಮಾಡಿದ ಹೋರಾಟಗಾರರು ಅಖಂಡ ಕರ್ನಾಟಕದ ರಚನೆಗೆ ಶ್ರಮಿಸಿದ್ದಾರೋ … [Read more...] about ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡುವ ನೌಕರರೆಲ್ಲಹೆಚ್ಚಾಗಿ ಕನ್ನಡ ಭಾಷೆಯಲ್ಲಿ ಮಾತನಾಡಿ ಕನ್ನಡ ಭಾಷೆಯನ್ನು ಜೀವಂತವಾಗಿರಿಸೋಣ : ಸಹಾಯಕ ಆಯುಕ್ತ ಭರತ್ ಸೆಲ್ವಂ