ಹೊನ್ನಾವರ: `ಯುವಕರು ಸಾಮಾಜಿಕ ಕಳಕಳಿಯನ್ನು ಹೊಂದಬೇಕು, ಸಂಘಟನೆಯಿಂದ ಊರಿನ ಅಭಿವೃದ್ಧಿ ಸಾಧ್ಯ' ಎಂದು ಶಾಸಕ ಸುನೀಲ್ ನಾಯ್ಕ ಹೇಳಿದರು. ತಾಲೂಕಿನ ಬಳ್ಕೂರನಲ್ಲಿ ಕರ್ನಾಟಕ ಕ್ರಾಂತಿರಂಗದ ನೂತನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು. ಬಳ್ಕೂರು ಹೆಚ್ಚು ಯುವ ಪಡೆಯನ್ನು ಹೊಂದಿದ್ದು ಕನ್ನಡವನ್ನು ಉಳಿಸಿ ಬೆಳೆಸುವಲ್ಲಿ ಅವಿರತ ಪ್ರಯತ್ನ ಮಾಡುತ್ತಿದೆ. ಇಂತಹ ಸಂಘಟನೆಯಿಂದ ಗ್ರಾಮದ ಅಭಿವೃಧಿ ಮಾಡಲು ಸಾಧ್ಯವಾಗುವುದು ಎಂದರು, ಅಧ್ಯಕ್ಷತೆ ವಹಿಸಿದ ಬಳ್ಕೂರ ಗ್ರಾ ಪಂ ಅಧ್ಯಕ್ಷ … [Read more...] about ಸಂಘಟನೆಯಿಂದ ಊರಿನ ಅಭಿವೃದ್ಧಿ ಸಾಧ್ಯ ;ಶಾಸಕ ಸುನೀಲ್ ನಾಯ್ಕ