ಹೊನ್ನಾವರ: ಕನ್ನಡ ಅಭಿಮಾನಿ ಸಂಘದ ವತಿಯಿಂದ 24ನೇ ವರ್ಷದ ಕನ್ನಡ ರಾಜ್ಯೋತ್ಸವದ `ಕನ್ನಡ ಹಬ್ಬ' ಆಚರಣೆಯ ಅಂಗವಾಗಿ ಮಕ್ಕಳಿಗಾಗಿ ಹಮ್ಮಿಕೊಂಡ ಕನ್ನಡ ಚಲನಚಿತ್ರಗೀತೆ ಹಾಡುವ ಸ್ಪರ್ಧೆ `ಕರಾವಳಿ ಕನ್ನಡ ಕೋಗಿಲೆ-2018'ನ್ನು ಜಿಲ್ಲೆಯ ಐದು ತಾಲೂಕುಗಳಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಮಟ್ಟದ ಚಲನಚಿತ್ರ ಗೀತೆ ಹಾಡುವ ಧ್ವನಿ ಪರೀಕ್ಷೆಯಲ್ಲಿ ದ್ವಿತೀಯ ಸುತ್ತಿಗೆ 30 ಸ್ಪರ್ಧಾಳುಗಳು ಆಯ್ಕೆಗೊಂಡಿದ್ದಾರೆ. ಹೊನ್ನಾವರದಿಂದ ಅನನ್ಯ ಶಂಭು ಭಟ್ಟ, ನಿಹಾರಿಕಾ … [Read more...] about ಕರಾವಳಿ ಕನ್ನಡ ಕೋಗಿಲೆ-2018;ಧ್ವನಿ ಪರೀಕ್ಷೆಯಲ್ಲಿ ದ್ವಿತೀಯ ಸುತ್ತಿಗೆ 30 ಸ್ಪರ್ಧಾಳುಗಳು ಆಯ್ಕೆ
ಕನ್ನಡ ಅಭಿಮಾನಿ ಸಂಘ
ಕನ್ನಡ ಅಭಿಮಾನಿ ಸಂಘ ಹೊನ್ನಾವರ ವತಿಯಿಂದ ಈ ಬಾರಿ ನಡೆಯಲಿದೆ ಕರಾವಳಿ ಕನ್ನಡ ಕೋಗಿಲೆ ಸ್ಪರ್ಧೆ
ಹೊನ್ನಾವರ;ಕನ್ನಡ ಅಭಿಮಾನಿ ಸಂಘ ಇವರ ಆಶ್ರಯದಲ್ಲಿ ಕನ್ನಡ ಹಬ್ಬ 2018ರ ಬೃಹತ ವೇಧಿಕೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಮಕ್ಕಳಗೆ ಕನ್ನಡ ನುಡಿ, ಬಾವ, ಜೀವ ತುಂಬಲು " ಕರಾವಳಿ ಕನ್ನಡ ಕೋಗಿಲೆ 2018 " ಸಂಗೀತ ಸ್ಪರ್ಧೆಯ ದ್ವನಿ ಪರಿಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ. "ಕರಾವಳಿ ಕನ್ನಡ ಕೋಗಿಲೆ 2018" ಸಂಗಿತ ಸ್ಪರ್ಧೆಯಲ್ಲಿ 2018ನೇ ಸಾಲಿನ 3ನೇ ತರಗತಿಯಿಂದ 10ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳು ಭಾಗವಹಿಸಬಹುದು. ಭಾಗವಹಿಸದ ಮಕ್ಕಳು ಕನ್ನಡ ಗೀತೆಯನ್ನು … [Read more...] about ಕನ್ನಡ ಅಭಿಮಾನಿ ಸಂಘ ಹೊನ್ನಾವರ ವತಿಯಿಂದ ಈ ಬಾರಿ ನಡೆಯಲಿದೆ ಕರಾವಳಿ ಕನ್ನಡ ಕೋಗಿಲೆ ಸ್ಪರ್ಧೆ
ಕನ್ನಡ ರಾಜ್ಯೋತ್ಸವದ ನಿಮಿತ್ತ “ಕನ್ನಡ ಹಬ್ಬ 2017”
ಹೊನ್ನಾವರ .ಕನ್ನಡ ಅಭಿಮಾನಿ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವದ ನಿಮಿತ್ತ "ಕನ್ನಡ ಹಬ್ಬ 2017" ಇದರ ಪ್ರಥಮ ದಿನದ ಕಾರ್ಯಕ್ರಮವು ಶ್ರೀ ಶ್ರೀ ಸಚ್ಚಿದಾನಂದ ಜ್ನಾನೇಶ್ವರಿ ಭಾರತಿ ಮಹಾಸ್ವಾಮಿಜಿಯವರ ದಿವ್ಯ ಉಪಸ್ಥಿತಿಯಲ್ಲಿ ಲೋಕ ಕಲ್ಯಾಣಾರ್ಥವಾಗಿ 1018 ಕಳಸ ಶ್ರೀ ಸತ್ಯನಾರಾಯಣ ಕಥೆಯನ್ನು ಹೊನ್ನಾವರದ ಪೋಲಿಸ್ ಪರೆಡ ಮೈದಾನದಲ್ಲಿ ನೆರವೆರಿಸಲಾಯಿತು, ಕನ್ನಡ ಅಭಿಮಾನಿ ಸಂಘದ ಕಾರ್ಯಾಧ್ಯಕ್ಷರಾದ ಸತ್ಯಾ ಜಾವಗಲರವರು ಮಾತನಾಡಿ ಶ್ರೀಗಳವರನ್ನು ಕಾರ್ಯಕ್ರಮಕ್ಕೆ … [Read more...] about ಕನ್ನಡ ರಾಜ್ಯೋತ್ಸವದ ನಿಮಿತ್ತ “ಕನ್ನಡ ಹಬ್ಬ 2017”
ನ್ಯೂ ಇಂಗ್ಲಿಷ ಸ್ಕೂಲ್ಗೆ ಭೇಟಿ ನೀಡಿದ ಮೈಸೂರು ರಾಜಮಾತೆ
ಹೊನ್ನಾವರ:ಪಟ್ಟಣದ ನ್ಯೂ ಇಂಗ್ಲಿಷ ಸ್ಕೂಲ್ಗೆ ಭೇಟಿ ನೀಡಿದ ಮೈಸೂರು ರಾಜಮಾತೆ ಡಾ. ಪ್ರಮೋದಾದೇವಿ ಅವರನ್ನು ಶಾಲಾ ಆಡಳಿತ ಮಂಡಳಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಸ್ವಾಗತಿಸಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಮೋದಾದೇವಿ ಮಾತನಾಡಿ ಅಧ್ಯಾಪಕ ವೃತ್ತಿಯೊಂದಿಗೆ ತಮ್ಮ ಕುಟುಂಬದ ಪ್ರೀತಿಯನ್ನು ನೆನಪಿಸಿಕೊಂಡು, ಶಾಲೆಯ ಸಾಧನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯಾಧ್ಯಾಪಕ ವಿ.ಎಸ್.ಅವಧಾನಿ ಮಾತನಾಡಿ ಮೈಸೂರು ರಾಜಮನೆತನ ಮತ್ತು ಶಾಲೆಗೆ … [Read more...] about ನ್ಯೂ ಇಂಗ್ಲಿಷ ಸ್ಕೂಲ್ಗೆ ಭೇಟಿ ನೀಡಿದ ಮೈಸೂರು ರಾಜಮಾತೆ