ಕರ್ನಾಟಕ ಏಕೀಕರಣಗೊಂಡ ಸವಿನೆನಪಿನೊಂದಿಗೆ ನಾಡು ನುಡಿಯ ಬಗೆಗಿನ ಅಭಿಮಾನ ಸಾರುವ ಕನ್ನಡ ರಾಜ್ಯೋತ್ಸವವನ್ನು ಸರ್ಕಾರದ ವಿವಿಧ ಇಲಾಖೆಗಳು ಸಂಘ ಸಂಸ್ಥೆಯವರು ಶಾಲಾ ಕಾಲೇಜು ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಹೊನ್ನಾವರ ಪೋಲಿಸ್ ಪೇರೆಡ್ ಮೈದಾನದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ತಹಶೀಲ್ದಾರ ವಿವೇಕ ಶೇಣ್ವಿ ಅವರು ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನಡೆಸಿ ಗೌರವ ಸಲ್ಲಿಸಿದರು. ನಂತರ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ತಹಶೀಲ್ದಾರ್ … [Read more...] about ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಅಪಾಯ