• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕನ್ನಡ ಭವನ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದ ಅರ್ಜಿ ಆಹ್ವಾನ

December 13, 2017 by Sachin Hegde Leave a Comment

ಕಾರವಾರ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಪ್ರಸ್ತಕ ಸಾಲಿನ ಗುರುಶಿಷ್ಯ ಪರಂಪರೆ ತರಬೇತಿ ಹಾಗೂ ರಸಗ್ರಹಣ ಶಿಬಿರಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಗುರುಗಳು ಡಿಸೆಂಬರ 15 ರೊಳಗಾಗಿ ತಮ್ಮ ಮನವಿ ಪತ್ರದೊಂದಿಗೆ 12 ರಿಂದ 25 ವರ್ಷ ವಯೋಮಿತಿಯೊಳಗಿರುವ ಅಭ್ಯರ್ಥಿಗಳ ಸ್ವ-ವಿವರ, ಜನ್ಮಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಲಗತ್ತಿಸಿ, ರಿಜಿಷ್ಟಾರ್ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ … [Read more...] about ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದ ಅರ್ಜಿ ಆಹ್ವಾನ

ನ.26 ರಂದು ಇ.ಪಿ.ಎಫ್. ಹಾಗೂ ಪಿಂಚಣಿದಾರರ ರಾಜ್ಯಮಟ್ಟದ ಮಹಾಸಭೆ

November 23, 2017 by Sachin Hegde Leave a Comment

ಕಾರವಾರ:ಇ.ಪಿ.ಎಫ್. ಹಾಗೂ ಪಿಂಚಣಿದಾರರ ರಾಜ್ಯಮಟ್ಟದ ಮಹಾಸಭೆ ನಗರದ ಕನ್ನಡ ಭವನದಲ್ಲಿ ನ.26 ರಂದು ಆಯೋಜಿಸಲಾಗಿದೆ. ಈ ಸಭೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಹಾಗೂ ಗೋವಾ ರಾಜ್ಯದ ಎಲ್ಲ ಪಿಂಚಣಿದಾರರು ಹಾಜರಾಗಿ ಪಿಂಚಣಿ ಸಮಸ್ಯೆ ಮತ್ತು ಕಮ್ಯೂಟೇಶನ್ ಹಣ ವಾಪಸಾತಿಯ ಹೈಕೋರ್ಟ್ ಆದೇಶದ ಕುರಿತಂತೆ ಸಮಸ್ಯೆ ಬಗೆಹರಿಸಿಕೊಳ್ಳಲು ಚರ್ಚೆ ನಡೆಸಲಾಗುವುದು. ಈ ಸಭೆಗೆ ಪಿಂಚಣಿದಾರರ ರಾಜ್ಯಾಧ್ಯಕ್ಷ ಜಯಶಂಕರ ರೆಡ್ಡಿ ಹಾಗೂ ಗೌರವಾಧ್ಯಕ್ಷ ಕೆ.ಪಿ.ಮಂದಾಲೆ … [Read more...] about ನ.26 ರಂದು ಇ.ಪಿ.ಎಫ್. ಹಾಗೂ ಪಿಂಚಣಿದಾರರ ರಾಜ್ಯಮಟ್ಟದ ಮಹಾಸಭೆ

2017-18 ನೇ ಸಾಲಿಗೆ ಏಕ ವ್ಯಕ್ತಿ ಮತ್ತು ಸಮೂಹ ಕಲಾಪ್ರದರ್ಶನಕ್ಕೆ ಧನಸಹಾಯ ನೀಡಲು ಅರ್ಜಿ ಆಹ್ವಾನ

November 21, 2017 by Sachin Hegde Leave a Comment

ಕಾರವಾರ:ಕರ್ನಾಟಕ ಲಲಿತ ಕಲಾ ಅಕಾಡೆಮಿಯು 2017-18 ನೇ ಸಾಲಿಗೆ ಏಕ ವ್ಯಕ್ತಿ ಮತ್ತು ಸಮೂಹ ಕಲಾಪ್ರದರ್ಶನಕ್ಕೆ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಕಲಾವಿದರಿಗೆ ರಾಜ್ಯದ ಒಳ ಮತ್ತು ಹೊರ ರಾಜ್ಯಗಳಲ್ಲಿ ಏಕವ್ಯಕ್ತಿ ಮತ್ತು ಸಮೂಹ ಕಲಾ ಪ್ರದರ್ಶನಕ್ಕೆ ಅವಕಾಶವಿದ್ದು ಭಾಗವಹಿಸುವ ಕಲಾವಿದರು ತಾವು ರಚಿಸಿದ ಇತ್ತಿಚೀನ ಕಲಾಕೃತಿಗಳ 5*7 ಅಂಗುಲ ಅಳತೆಯ ಛಾಯಚಿತ್ರಗಳನ್ನು ಕಳುಹಿಸಬೇಕು. ಅವು ಕಳೆದ 2 ವರ್ಷಗಳಿಂದಿಚೆಗೆ ರಚಿಸಿದ ಕಲಾಕೃತಿಗಳಾಗಿರಬೇಕು ಮತ್ತು … [Read more...] about 2017-18 ನೇ ಸಾಲಿಗೆ ಏಕ ವ್ಯಕ್ತಿ ಮತ್ತು ಸಮೂಹ ಕಲಾಪ್ರದರ್ಶನಕ್ಕೆ ಧನಸಹಾಯ ನೀಡಲು ಅರ್ಜಿ ಆಹ್ವಾನ

ಜಯ ಕರ್ನಾಟಕ ಪದಾಧಿಕಾರಿಗಳ ಆಯ್ಕೆ

September 24, 2017 by Sachin Hegde Leave a Comment

ಕಾರವಾರ:ಕನ್ನಡ ಭವನದಲ್ಲಿ ಶನಿವಾರ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳ ಆಯ್ಕೆ ಸಭೆ ನಡೆಯಿತು. ಸಂಘಟನೆ ಜಿಲ್ಲಾ ಕಾರ್ಯದರ್ಶಿಯಾಗಿ ದೇವಿದಾಸ ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ರೋಶನ ಹರಿಕಂತ್ರ, ಎಸ್.ಎಸ್.ಟಿ ಅಧ್ಯಕ್ಷರಾಗಿ ಅರುಣ ಹರಿಜನ, ಯುವ ಘಟಕದ ಕಾರ್ಯದ್ಯಕ್ಷರಾಗಿ ಮೋಹನ ಉಳ್ವೇಕರ್, ಸಹ ಕಾರ್ಯದರ್ಶಿಯಾಗಿ ನಾಗರಾಜ ರಾಯ್ಕರ್ ಆಯ್ಕೆಯಾದರು. ಕಾರವಾರ ನಗರಾಧ್ಯಕ್ಷರಾಗಿ ಸುಭಾಷ ಗುನಗಿ, ಉಪಾಧ್ಯಕ್ಷರಾಗಿ ಸಮೀರ ಶೇಜವಾಡಕರ್ ನೇಮಕವಾದರು. ಜಯ ಕರ್ನಾಟಕ … [Read more...] about ಜಯ ಕರ್ನಾಟಕ ಪದಾಧಿಕಾರಿಗಳ ಆಯ್ಕೆ

ಶಿಲ್ಪಕಲಾ ಪ್ರದರ್ಶನಕ್ಕೆ ಅರ್ಜಿಯನ್ನು ಆಹ್ವಾನ

September 15, 2017 by Sachin Hegde Leave a Comment

ಕಾರವಾರ:ಕರ್ಣಾಟಕ ಶಿಲ್ಪಕಲಾ ಅಕಾಡೆಮಿಯು ಸಾಂಪ್ರದಾಯಿಕ ಮತ್ತು ಸಮಕಾಲೀನ ಶಿಲ್ಪಕಲೆಯ ಹದಿಮೂರನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಹುಟ್ಟಿದ ಅಥವಾ ಶಿಲ್ಪಕಲಾ ಪ್ರದರ್ಶನಕ್ಕೆ 5 ವರ್ಷ ಮೊದಲು ರಾಜ್ಯದಲ್ಲಿ ನೆಲೆಸಿರುವ 18 ರಿಂದ 45 ವರ್ಷದೊಳಗಿನ ಶಿಲ್ಪಿಗಳು ಪ್ರದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಪ್ರದರ್ಶನಕ್ಕೆ ಕಳುಹಿಸುವ ಶಿಲ್ಪಗಳು ಎರಡು ಅಡಿಗಳ ಪ್ರಮಾಣದ ಲೋಹ, ಮರ .ಕಲ್ಲು, ಮಿಶ್ರಮಾದ್ಯಮದಲ್ಲಿ ಇರಬೇಕು. … [Read more...] about ಶಿಲ್ಪಕಲಾ ಪ್ರದರ್ಶನಕ್ಕೆ ಅರ್ಜಿಯನ್ನು ಆಹ್ವಾನ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar