ಯಲ್ಲಾಪುರ:ರಾಜ್ಯೋತ್ಸವ ಪ್ರಶಸ್ತಿ ಬಂದಿರುವುದು ಅಪೂರ್ವ ಕ್ಷಣ. ಇದರ ಶ್ರೇಯ ತಾಲೂಕಿನ ಜನರಿಗೆ ಸಲ್ಲಬೇಕು ಎಂದು ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಸಹಕಾರಿ ಧುರೀಣ ಎನ್.ಎಸ್. ಹೆಗಡೆ ಕುಂದರಗಿ ಹೇಳಿದರು.ಅವರು ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ತಾಲೂಕಾಡಳಿತ ವತಿಯಿಂದ ಹಮ್ಮಿಕೊಂಡಿದ್ದ 65 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಸಹಕಾರಿ ಧುರೀಣ … [Read more...] about ರಾಜ್ಯೋತ್ಸವ ಪ್ರಶಸ್ತಿ ಬಂದಿರುವುದು ಅಪೂರ್ವ ಕ್ಷಣ;ಇದರ ಶ್ರೇಯ ತಾಲೂಕಿನ ಜನರಿಗೆ ಸಲ್ಲಬೇಕು-ಎನ್.ಎಸ್. ಹೆಗಡೆ
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ
ಕನ್ನಡ ಭಾಷೆ ಮತ್ತು ಕನ್ನಡನಾಡಿನ ಅಖಂಡತೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಶ್ರಮಿಸಬೇಕು;ಉದಯಕುಮಾರ ಕಾನಳ್ಳಿ
ಹೊನ್ನಾವರ: ಕನ್ನಡ ಭಾಷೆ ಮತ್ತು ಕನ್ನಡನಾಡಿನ ಅಖಂಡತೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಶ್ರಮಿಸಬೇಕು ಎಂದು ಉದಯಕುಮಾರ ಕಾನಳ್ಳಿ ಹೇಳಿದರು. ತಾಲೂಕಿನ ಸರಳಗಿಯಲ್ಲಿ ಕದಂಬ ಸೈನ್ಯ ವತಿಯಿಂದ ನಡೆದ 7 ನೇ ವಾರ್ಷಿಕೊತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ರಾಜ್ಯ ಇನ್ನು ಅಖಂಡ ಕರ್ನಾಟಕವನ್ನು ಹೊಂದಿಲ್ಲ, 262 ಹಳ್ಳಿಗಳು ರಾಜ್ಯದಿಂದ ಹೊರಗಿದೆ. ಅದನ್ನು ಸೇರಿಸುವ ಮೂಲಕ ಸಮಗ್ರ ಕರ್ನಾಟಕದ ಕನಸು ನನಸು ಮಾಡಲು ನಾವು … [Read more...] about ಕನ್ನಡ ಭಾಷೆ ಮತ್ತು ಕನ್ನಡನಾಡಿನ ಅಖಂಡತೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಶ್ರಮಿಸಬೇಕು;ಉದಯಕುಮಾರ ಕಾನಳ್ಳಿ