https://youtu.be/lsqa6LdbXYcಹಳಿಯಾಳ : ಹಿಂದೆಂದಿಗಿಂತಲೂ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಅತ್ಯಂತ ಶ್ರದ್ದಾ-ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣ ಮಾತ್ರವಲ್ಲದೇ ಗ್ರಾಮಾಂತರ ಭಾಗದಲ್ಲಿ ಕೂಡ 63 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಜಯ ಕರ್ನಾಟಕ ಸಂಘಟನೆಯವರು ಕನ್ನಡ ರಾಜ್ಯೋತ್ಸವ ಅಂಗವಾಗಿ ಪಟ್ಟಣದ ಪ್ರಮುಖ ಬೀದಿ, ವೃತ್ತಗಳಲ್ಲಿ … [Read more...] about ಹಳಿಯಾಳದಲ್ಲಿ ಸಂಭ್ರಮದಿಂದ ನಡೆದ ಕನ್ನಡ ರಾಜ್ಯೋತ್ಸವ 63 ಮೀ ಉದ್ದದ ಕನ್ನಡ ಧ್ವಜ ಪ್ರದರ್ಶನ
ಕನ್ನಡ ರಾಜ್ಯೋತ್ಸವ
ರಾಘವೇಶ್ವರ ಭಾರತೀ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
ಗೋಕರ್ಣದ ಮೊಡರ್ನ ಎಜ್ಯುಕೇಶನ್ ಟ್ರಸ್ಟ (ರಿ.)ನ ವಿದ್ಯಾಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತೀ ಶಾಲೆಯಲ್ಲಿ ನವೆಂಬರ ೧ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ಶಾಲಾ ವಿದ್ಯಾರ್ಥಿಗಳು ನೃತ್ಯ, ಭಾಷಣ, ಹಾಡು ಸಾಂಸ್ಕ್ರತಿಕ ಕಾರ್ಯಕ್ರಮವನ್ನು ನೀಡಿ ಎಲ್ಲರ ಗಮನ ಸೆಳೆದರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ನಾಗೇಂದ್ರ ಎನ್ ಶೇಟ, ಮುಖ್ಯಾಧ್ಯಾಪಕರಾದ ಶ್ರೀ ರಾಜೇಶ ಗೋನ್ಸಾಲ್ವೀಸ್, ಉಷಾ ನಾಯಕ, ದೈಹಿಕ ಶಿಕ್ಷಕರಾದ ನಿತ್ಯಾನಂದ ಗೌಡ, ಶಿಕ್ಷಕವೃಂದ, ಪಾಲಕರು, … [Read more...] about ರಾಘವೇಶ್ವರ ಭಾರತೀ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
ಜಿಲ್ಲಾಡಳಿತಕ್ಕೆ ದೂರು ನೀಡಿದ ನಂತರ ವಾಹನ ಪಡೆದ ಪಲಾನುಭವಿ
ಕಾರವಾರ:ಜಿಲ್ಲಾ ಹಿರಿಯ ನಾಗರಿಕ ಸಬಲೀಕರಣ ಮತ್ತು ವಿಕಲಚೇತನ ಇಲಾಖೆಯಿಂದ ವಿಕಲಚೇತನರಿಗೆ ನೀಡಲಾಗುವ ತ್ರೀಚಕ್ರ ವಾಹನವನ್ನು 25ಕ್ಕೂ ಹೆಚ್ಚು ಫಲಾನುಭವಿಗಳಿಗೆ ವಿತರಿಸಿದೆ. ಕನ್ನಡ ರಾಜ್ಯೋತ್ಸವದಂದು ವಿಕಲಚೇತನರಿಗೆ ದ್ವೀಚಕ್ರ ವಾಹನ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಕೀ ಕೊಟ್ಟು ಪೋಟೊ ತೆಗೆಸಿದ್ದ ಅಧಿಕಾರಿಗಳು ಬಳಿಕ ವಾಹನವನ್ನು ನೀಡಲು ಸತಾಯಿಸುತ್ತಿದ್ದರು. ಅಲ್ಲದೆ ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಹಾರಿಕೆ ಉತ್ತರ ನೀಡುತ್ತಾರೆ ಎಂದು ಮುಂಡಗೇರಿಯ … [Read more...] about ಜಿಲ್ಲಾಡಳಿತಕ್ಕೆ ದೂರು ನೀಡಿದ ನಂತರ ವಾಹನ ಪಡೆದ ಪಲಾನುಭವಿ
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಶನಿವಾರ ಸಂಜೆ ನಡೆದ ರಸ ಮಂಜರಿ ಹಾಗೂ ಜಾದು ಕಾರ್ಯಕ್ರಮ
ಕಾರವಾರ: ಜಯ ಕರ್ನಾಟಕ ವತಿಯಿಂದ ಮುಖ್ಯ ಕಡಲತೀರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಶನಿವಾರ ಸಂಜೆ ನಡೆದ ರಸ ಮಂಜರಿ ಹಾಗೂ ಜಾದು ಕಾರ್ಯಕ್ರಮ ಪ್ರೇಕ್ಷಕರನ್ನು ರಂಜಿಸಿತು. ಬೆಂಗಳೂರಿನ ಗಾನ ಗಂಧರ್ವ ಮೆಲೋಡಿಸ್ ಸಂಗೀತ ತಂಡದವರು ರಸ ಮಂಜರಿ ನಡೆಸಿಕೊಟ್ಟರು. ಕೃಷ್ಣೇಂದ್ರ ಪಂಡಿತ್ ಹಾಗೂ ಇತರ ಗಾಯಕರು ಹಾಡಿದರು. ನಂತರ ಮಂಜು ಹೊನ್ನಾವರ ತಂಡದವರಿಂದ ಜಾದು ಕಾರ್ಯಕ್ರಮ ನಡೆಯಿತು. ಸ್ಥಳೀಯ ಕಲಾವಿದರು ಭಾಗವಹಿಸಿ ನೃತ್ಯ ಪ್ರದರ್ಶಿಸಿದರು. … [Read more...] about ಕನ್ನಡ ರಾಜ್ಯೋತ್ಸವ ಪ್ರಯುಕ್ತ ಶನಿವಾರ ಸಂಜೆ ನಡೆದ ರಸ ಮಂಜರಿ ಹಾಗೂ ಜಾದು ಕಾರ್ಯಕ್ರಮ
ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿಶೇಷ ವಾಚನಾಲಯ ಉದ್ಘಾಟನೆ
ಹೊನ್ನಾವರ. ತಾಲೂಕಿನ ಕರ್ಕಿ ಶ್ರೀ ಚೆನ್ನಕೇಶವ ಪ್ರೌಢ ಶಾಲೆ, ಯಲ್ಲಿ ರಾಜ್ಯೋತ್ಸವ ಕಾರ್ಯಕ್ರಮವನ್ನು ಕನ್ನಡ ಜಾಗೃತಿ ಜಾಥಾದ ಮೂಲಕ ಆಚರಿಸಲಾಯಿತು. ಕನ್ನಡಾಂಬೆಯ ಮೆರವಣಿಗೆಗೆ ಕರ್ಕಿ ಗ್ರಾಮಪಂಚಾಯತ ಅಧ್ಯಕ್ಷÀ ಶ್ರೀಕಾಂತ ಮೋಗೇರ ಚಾಲನೆ ನೀಡಿ ಕನ್ನಡ ನಾಡು, ನುಡಿ, ಜಲದ ಬಗ್ಗೆ ಅಭಿಮಾನ, ಗೌರವ ಸದಾ ಎಲ್ಲರಲ್ಲೂ ಜಾಗೃತವಾದರೆ ಏಕೀಕರಣ ಕರ್ನಾಟಕ ಸಾರ್ಥಕವಾಗುತ್ತದೆ ಎಂದರು. ಕನ್ನಡ ಜಾಗೃತಿ ಘೋಷಣೆಗಳ ಮೂಲಕ ಊರ ನಾಗರಿಕರ ಸಹಕಾರದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ … [Read more...] about ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿಶೇಷ ವಾಚನಾಲಯ ಉದ್ಘಾಟನೆ