ಹೊನ್ನಾವರ ; ಯಕ್ಷಗಾನ ಒಂದು ಪರಿಪೂರ್ಣ ಕಲೆ, ಈ ಪರಿಪೂರ್ಣವಾದ ಕಲೆಯಲ್ಲಿ ಚಿಟ್ಟಾಣಿಯವರಂತಹ ಪಾತ್ರಧಾರಿಗಳು ಪ್ರೇಕ್ಷಕರನ್ನು ಪ್ರೇರಣೆಗೋಳಿಸುತ್ತಿದ್ದರು, ಇಂತಹ ಪರಿಪೂರ್ಣವಾದ ಕಲೆಗೆ ಇನ್ನಷ್ಟು ಹೆಚ್ಚು ಶಕ್ತಿ ಕೊಟ್ಟು ಆ ಕಲೆಯನ್ನು ಸಮೃದ್ಧಿಗೊಳಿಸುವ ಪ್ರಯತ್ನವನ್ನು ಮಾಡಿರುವುದು ಪರಿಪೂರ್ಣವಾದ ಕಲಾವಿದರಾದ ಚಿಟ್ಟಾಣಿಯವರು ಎಂದು. ಮಾಜಿ ಶಿಕ್ಷಣ ಸಚಿವರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ದಿ. ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ವೈಕುಂಠ ಸಮಾರಾಧನೆಯ ಪ್ರಯುಕ್ತ … [Read more...] about ಚಿಟ್ಟಾಣಿ ನುಡಿನಮನ’ “ ಚಿಟ್ಟಾಣಿ ವ್ಯಾಖ್ಯಾನ-ಆಖ್ಯಾನ” ಕಾರ್ಯಕ್ರಮ
ಕನ್ನಡ ಸಂಸ್ಕøತಿ
ಜಾನಪದ ಕಲಾಪ್ರದರ್ಶನ
ಕಾರವಾರ: ಅಮದಳ್ಳಿ ಗ್ರಾಮ ಪಂಚಾಯತ ಸಭಾ ಭವನದಲ್ಲಿ ಜನಪದ ದಿನಾಚರಣೆ ಅಂಗವಾಗಿ ಕನ್ನಡ ಸಂಸ್ಕøತಿ ಇಲಾಖೆ ಹಾಗೂ ಜಾನಪದ ಉತ್ಸವ ಸಮಿತಿಯರಿಂದ ಶಾಲಾ ಮಕ್ಕಳ ಜಾನಪದ ಕಲಾಪ್ರದರ್ಶನ ನಡೆಯಿತು. ಕೋಲಾಟ ಸೇರಿದಂತೆ ವಿವಿಧ ಜಾನಪದ ಪ್ರಕಾರಗಳು ಗಮನ ಸೆಳೆದವು. ನಗರಸಭೆ ಸದಸ್ಯ ಗಣಪತಿ ಉಳ್ವೇಕರ್ ಕಾರ್ಯಕ್ರಮ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣ ನಾಯಕ, ಅಮದಳ್ಳಿ ಗ್ರಾಮ ಪಂಚಾಯತ ಸದಸ್ಯ ದೇವಾನಂದ ಎಲ್ ಚಂಡೇಕರ್ ಮಾತನಾಡಿದರು. ತೋಡೂರು … [Read more...] about ಜಾನಪದ ಕಲಾಪ್ರದರ್ಶನ