ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಕಾರವಾರದಿಂದ ಹೊರಡುವ ಜಿಲ್ಲೆಯ ಹೆಮ್ಮೆಯ ದಿನಪತ್ರಿಕೆ ಕಡಲವಾಣಿ ಪತ್ರಿಕೆಯ ಸಂಪಾದಕ ದೀಪಕ ಕುಮಾರ ಅವರಿಗೆ ಬೆಂಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕರ್ನಾಟಕ ಪ್ರೆಸ್ ಗಿಲ್ಡ್ ಬೆಂಗಳೂರು ಇವರು ಪತ್ರಿಕೋದ್ಯಮ ದ ಸೇವೆಗಾಗಿ ಕನ್ನಡಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.ಬೆಂಗಳೂರಿನಲ್ಲಿ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಚಿತ್ರ ಕಲಾವಿದೆ ಸುಧಾ ರಾಣಿ ಪ್ರಶಸ್ತಿ … [Read more...] about ಕಡಲವಾಣಿ ಪತ್ರಿಕೆ ಸಂಪಾದಕ ದೀಪಕ ಕುಮಾರ ಅವರಿಗೆ ಸಂದ ಕನ್ನಡಸೇವಾ ರತ್ನ ಪ್ರಶಸ್ತಿ
ಕನ್ನಡ ಸಾಹಿತ್ಯ ಪರಿಷತ್ತು
ಪುರೋಹಿತ ಕೃತಿ ಬಿಡುಗಡೆ
ಹೊನ್ನಾವರ .ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು, ಶೃಂಗಾರ ಪ್ರಕಾಶನ ಇವರ ಸಂಯುಕ್ತ ಆಶ್ರಯದಲ್ಲಿ ಲಕ್ಷ್ಮಿ ವೆಂಕಟೇಶ ಶಾಸ್ರ್ತಿ ರಚಿಸಿದ ಶಂಭು ಶಾಸ್ತ್ರಿ ನಾಜಗಾರ ಇವರ ಜೀವನ ಚಿತ್ರಣ ಒಳಗೊಂಡ ಪುರೋಹಿತ ಕೃತಿ ಬಿಡುಗಡೆ ಕಾರ್ಯಕ್ರಮ ಪಟ್ಟಣದ ನ್ಯೂ ಇಂಗ್ಲೀಷ್ ಸ್ಕೂಲ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೃತಿ ಬಿಡುಗಡೆ ಮಾಡಿದ ಕೃಷ್ಣರಾವ್ ಮಾತನಾಡಿ ನಾಜಗಾರದ ಪುಟ್ಟ ಊರಿನಲ್ಲಿ ಜನಿಸಿದ ಶಂಬುಶಾಸ್ತ್ರಿಯವರು ಪುರೋಹಿತ ವೃತ್ತಿಯ ಜೀವನ ಶೈಲಿಯನ್ನು ಪುಸ್ತಕ ರೂಪದಲ್ಲಿ ತರುವ … [Read more...] about ಪುರೋಹಿತ ಕೃತಿ ಬಿಡುಗಡೆ