ಕಪ್ಪು ಚಿರತೆ ಸೆರೆಹೊನ್ನಾವರ: ತಾಲ್ಲೂಕಿನ ಕಡ್ಲೆ ಗ್ರಾಮದ ಜಡ್ಡಿಗದ್ದೆಯಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಕಪ್ಪು ಚಿರತೆಯೊಂದು ಸೆರೆ ಸಿಕ್ಕಿದೆ. ಚಿರತೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಈ ಭಾಗದಲ್ಲಿ ಬೋನು ಇಟ್ಟಿತ್ತು. ಸ್ಥಳೀಯರಾದ ಸೀತಾರಾಮ ಹೆಗಡೆ ಹಾಗೂ ಪ್ರೊ.ಗುರುನಾಥ ಭಟ್ಟ ಅವರ ನೇತೃತ್ವದಲ್ಲಿ ಇತರ ಗ್ರಾಮಸ್ಥರು ಕಳೆದ ಎರಡು ತಿಂಗಳುಗಳಿಂದ ಚಿರತೆ ಸೆರೆ ಹಿಡಿಯಲು ಪ್ರಯತ್ನ ನಡೆಸಿದ್ದರು. ಚಿರತೆಯ ಚಲನವಲನಗಳ ಮೇಲೆ ನಿಗಾ ಇಡುವುದರ … [Read more...] about ಕಪ್ಪು ಚಿರತೆ ಸೆರೆ