ಹೊನ್ನಾವರ ತಾಲೂಕಿನ ಕಡ್ಲೆಯ ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ ಇವರ ಆಶ್ರಯದಲ್ಲಿ ಪ್ರಥಮ ವರ್ಷದ ಗ್ರಾಮೀಣ ಮಟ್ಟದ ಹೊನಲು ಬೆಳಕಿನ ಮ್ಯಾಟ ಕಬಡ್ಡಿ ಪಂದ್ಯಾವಳಿಯನ್ನು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಮಾಜಿ ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿ. ನಂತರ ಮಾತನಾಡಿದ ಅವರು ಕಬಡ್ಡಿಯಂತಹ ದೇಶೀಯ ಕ್ರೀಡೆಯನ್ನು ಹಮ್ಮಿಕೊಂಡಿರುವುದು ಅತ್ಯಂತ ವಿಶೇಷವಾಗಿದೆ ಗ್ರಾಮೀಣ ಮಟ್ಟದಲ್ಲಿ ಇಂತಹ ಕ್ರೀಡೆಗಳು ಹೆಚ್ಚೆಚ್ಚು ಜರುಗಬೇಕು … [Read more...] about ಗ್ರಾಮೀಣ ಕ್ರೀಡಾಕೂಟಗಳು ಸ್ಥಳೀಯ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ- ನಾಗರಾಜ ನಾಯಕ ತೊರ್ಕೆ
ಕಬಡ್ಡಿ ಪಂದ್ಯಾವಳಿ
ಫೇ 15 ರಂದು ತಾಲೂಕಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ
ಹೊನ್ನಾವರ: ತಾಲೂಕಿನ ಕಾವೂರ ಶ್ರೀ ಕಾಂಚಿ ಕಾಮಾಕ್ಷಿ ಗೆಳೆಯರ ಬಳಗ ಹಾಗೂ ತಾಲೂಕಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಇವರ ಆಶ್ರಯದಲ್ಲಿ ಫೇ 15 ರಂದು ಗುರುವಾರ ಸಂಜೆ 6 ಘಂಟೆಗೆ ತೃತೀಯ ವರ್ಷದ ತಾಲೂಕಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ನಡೆಯಲಿದೆ. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಯಕ್ಷಿ ಚೌಡೇಶ್ವರಿ ನೀಲಗೋಡ ಪ್ರಧಾನ ಅರ್ಚಕರಾದ ಮಾದೇವ ಸ್ವಾಮಿ ಉದ್ಘಾಟಿಸುವರು. ಹಡಿನಬಾಳ ಗ್ರಾ.ಪಂ ಅಧ್ಯಕ್ಷ ಚಂದ್ರಹಾಸ ಟಿ. ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. … [Read more...] about ಫೇ 15 ರಂದು ತಾಲೂಕಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ
ಕ್ರೀಡಾ ತಂಡಗಳಿಗೆ ಸಮವಸ್ತ್ರಗಳನ್ನು ವಿತರಿಸಿದ ನಾಗರಾಜ ನಾಯಕತೊರ್ಕೆ
ಕುಮಟಾ:ತಾಲೂಕಾಮಟ್ಟದಿಂದಜಿಲ್ಲಾ ಮಟ್ಟಕ್ಕೆಆಯ್ಕೆಯಾದಕುಮಟಾದ ಮಿರ್ಜಾನಿನ ಜನತಾ ವಿದ್ಯಾಲಯದಕಬಡ್ಡಿ ಪಂದ್ಯಾವಳಿಯಲ್ಲಿ ವಿಜೇತರಾದಗಂಡು ಹಾಗೂ ಹೆಣ್ಣುಮಕ್ಕಳ ತಂಡಗಳಿಗೆ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕತೊರ್ಕೆಅವರು ಸಮವಸ್ತ್ರಗಳನ್ನು ವಿತರಿಸಿ, ಪ್ರೋತ್ಸಾಹಿಸಿ ಶುಭಹಾರೈಸಿದರು. ಅಂತೆಯೇ ಈ ಬಾರಿಯದಸರಾಕ್ರೀಡಾಕೂಟದಲ್ಲಿ ವಿಜೇತರಾಗಿಜಿಲ್ಲಾ ಮಟ್ಟಕ್ಕೆಆಯ್ಕೆಯಾದಕುಮಟಾದಬ್ಯಾಡ್ಮಿಂಟನ್ತಂಡಕ್ಕೂಸಹ ಸಮವಸ್ತ್ರಗಳನ್ನು ವಿತರಿಸಿ … [Read more...] about ಕ್ರೀಡಾ ತಂಡಗಳಿಗೆ ಸಮವಸ್ತ್ರಗಳನ್ನು ವಿತರಿಸಿದ ನಾಗರಾಜ ನಾಯಕತೊರ್ಕೆ