ಭಟ್ಕಳ: ಶಿರಾಲಿಯ ಸ್ನೇಹಿಜೀವಿ ಸಮಾಜ ಸೇವಕ,ಕ್ರೀಡಾಭಿಮಾನಿಯಾಗಿದ್ದ ಅಣ್ಣಪ್ಪ ನಾರಾಯಣ ನಾಯ್ಕ (44)ಶಿರಾಲಿ ಶುಕ್ರವಾರದಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ.ಕೆಲವು ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಇವರನ್ನು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಮೃತರು ಬೋಟಿ ಅಣ್ಣಪ್ಪ ಎಂದು ಪ್ರಸಿದ್ಧರಾಗಿದ್ದರು. … [Read more...] about ಸಮಾಜ ಸೇವಕ ಅಣ್ಣಪ್ಪ ನಾಯ್ಕ ನಿಧನ
ಕಬ್ಬಡ್ಡಿ
ಕರಾವಳಿ ಉತ್ಸವ; ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ
.ಹಳಿಯಾಳ ; ಕರಾವಳಿ ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆಯನ್ನು ನೀಡುವುದರ ಜೊತೆಗೆ ಉತ್ಸವದ ಅಂಗವಾಗಿ ಎರಡು ದಿನಗಳ ಕಾಲ ರಾಜ್ಯ ಮಟ್ಟದ ಕಬ್ಬಡ್ಡಿ ಮತ್ತು ವಾಲಿಬಾಲ್ ಪಂದ್ಯಾವಳಿಗಳನ್ನು ಆಯೋಜಿಸುವುದು ಹಾಗೂ ಅಂತಿಮ ದಿನದ ಆಕರ್ಷಣೆಗಾಗಿ ರಾಷ್ಟ್ರ ಮಟ್ಟದ ಖ್ಯಾತಿಯನ್ನು ಹೊಂದಿರುವ ಓರ್ವ ಆರ್ಕೆಷ್ಟ್ರಾ ಕಲಾವಿದರನ್ನು ಆಹ್ವಾನಿಸಿ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಸುವಂತೆ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ … [Read more...] about ಕರಾವಳಿ ಉತ್ಸವ; ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ
ಅಮದಳ್ಳಿಯಲ್ಲಿ ನಡೆದ ಕೆಸರುಗದ್ದೆ ಸ್ಪರ್ಧೆ
ಕಾರವಾರ:ಅಮದಳ್ಳಿಯಲ್ಲಿ ಬ್ರಹ್ಮದೇವ ಯುವಕ ಸಂಘದ ವತಿಯಿಂದ ದುರ್ಗಾದೇವಿ ಉತ್ಸವದ ಅಂಗವಾಗಿ ನಡೆದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಸ್ಪರ್ಧಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಈ ಕ್ರೀಡಾಕೂಟದಲ್ಲಿ ಮಕ್ಕಳು, ಮಹಿಳೆಯರು, ಪುರುಷರು ಪ್ರತ್ಯೇಕ ವಿಭಾಗದಲ್ಲಿ ಸ್ಪರ್ಧಿಸಿದ್ದರು. ಕೆಸರುಗದ್ದೆ ಓಟ, ಮಕ್ಕಳು ಹಾಗೂ ಮಹಿಳೆಯರಿಗಾಗಿ ಲಿಂಬು ಚಮಚ ಓಟ, ಕೊಡ ಹೊತ್ತುಕೊಂಡು ಓಡುವುದು, ಹಗ್ಗ ಜಗ್ಗಾಟ, ಕಬ್ಬಡ್ಡಿ, ಥ್ರೋ ಬಾಲ್ ಸೇರಿದಂತೆ ನಾನಾ ಬಗೆಯ ಕ್ರೀಡೆಗಳಲ್ಲಿ ಜನ … [Read more...] about ಅಮದಳ್ಳಿಯಲ್ಲಿ ನಡೆದ ಕೆಸರುಗದ್ದೆ ಸ್ಪರ್ಧೆ
ಕಸದಿಂದ ಕೂಡಿರುವ ಅಲಿಗದ್ದಾ ಕಡಲತೀರ
ಕಾರವಾರ: ಅಲಿಗದ್ದಾ ಕಡಲ ತೀರದಲ್ಲಿ ತ್ಯಾಜ್ಯದ ರಾಶಿ ಸಂಗ್ರಹವಾಗಿದ್ದು, ಸುತ್ತಲಿನ ವಾತಾವರಣ ಹದಗೆಟ್ಟಿದೆ. ನಗರ ಆರಂಭಕ್ಕೂ ಮುನ್ನವೇ ಕಡಲ ತೀರ ಕಾಣಿಸುತ್ತಿದ್ದು, ಇಲ್ಲಿ ತ್ಯಾಜ್ಯ ತುಂಬಿರುವದರಿಂದ ಪ್ರವಾಸಿಗರು ವಾಕರಿಕೆಯಿಂದ ಮುಂದೆ ಸಂಚರಿಸುವಂತಾಗಿದೆ. ಸುರಿದ ಮಳೆಯಿಂದಾಗಿ ಕಾಡು, ನಗರ ಸೇರಿದಂತೆ ಹಲವು ಪ್ರದೇಶದ ಕಸ-ಕಡ್ಡಿಗಳು ಮಳೆಯ ನೀರಿನೊಂದಿಗೆ ಹರಿದು ಬಂದು ಸಮುದ್ರ ಸೇರಿವೆ. ಸಮುದ್ರವು ತನ್ನ ಬಳಿ ಯಾವುದೇ ಅನವಶ್ಯಕ ವಸ್ತುಗಳನ್ನು ಇಟ್ಟುಕೊಳ್ಳದೆ ಎಲ್ಲವನ್ನು … [Read more...] about ಕಸದಿಂದ ಕೂಡಿರುವ ಅಲಿಗದ್ದಾ ಕಡಲತೀರ