ಹೊನ್ನಾವರ: ಪಟ್ಟಣದ ಬಸ್ ನಿಲ್ದಾಣದ ಬಳಿ ಇರುವ ಟೇಂಪೋ-ಆಟೋರಿಕ್ಷಾ ಸ್ಟ್ಯಾಂಡ್ ಬಳಿ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳವು ಒಮ್ಮಲೆ ಕಲ್ಲು, ಬಾಟಲಿ ತೂರಾಟ ನಡೆದು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಕಮಟೇಹಿತ್ಲದ ನರಸಿಂಹ ಮೇಸ್ತ ತೀವೃ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶರತ್ ಮಹಾಲೆ ಎಂಬುವವರು ತಮ್ಮ ಹೇರ ಕಟಿಂಗ್ ಶಾಪ್ ಬಂದ್ ಮಾಡಿ ಅದೇ ಮಾರ್ಗದಲ್ಲಿ ನಡೆದು ಹೋಗುತ್ತಿರುವಾಗ ಅವರಿಗೆ ಪೆಟ್ಟು ಬಿದ್ದು … [Read more...] about ಕಲ್ಲು, ಬಾಟಲಿ ತೂರಾಟ;ಉದ್ವಿಗ್ನ ಪರಿಸ್ಥಿತಿ