ದಾಂಡೇಲಿ: ದಾಂಡೇಲಿ ಪಟ್ಟಣದ ಬಸ್ ನಿಲ್ದಾಣದ ಹಿಂದೆ ಸುಮಾರು 25 ಎಕರೆ ಅರಣ್ಯ ಪ್ರದೇಶದಲ್ಲಿ ಹರಡಿರುವ ಈ ಕಾರ್ಟೂನ್ ಪಾರ್ಕ್ , ನೋಡುಗರಿಗೆ – ಅದರಲ್ಲೂ ಕಾರ್ಟೂನ್ ಅಭಿಮಾನಿಗಳಾದ ಮಕ್ಕಳಿಗೆ – ಕಚಗುಳಿ ಇಡುತ್ತದೆ. ಟಿ. ವಿಯಲ್ಲಿ ನೋಡಿದ್ದ ತಮ್ಮ ನೆಚ್ಚಿನ ಪಾತ್ರಗಳ ಜತೆಯಲ್ಲಿ ಮುಕ್ತವಾಗಿ ಆಟವಾಡುವ ಅವಕಾಶದಿಂದ ಪುಟಾಣಿಗಳೆಲ್ಲ ಸಂಭ್ರಮದಲ್ಲಿ ತೇಲುತ್ತವೆ. ಮರದ ಮರೆಯಿಂದ ಹೊರಬಂದ ಚಾರ್ಲಿ ಚಾಪ್ಲಿನ್ ತಮಾಷೆ ಪ್ರಸಂಗವೊಂದನ್ನು ತೋರಿಸಲು ಮಕ್ಕಳನ್ನು ಆಹ್ವಾನಿಸುವಂತೆ … [Read more...] about ಅರಣ್ಯದೊಳಗೊಂದು ಕಾರ್ಟೂನ್ ಲೋಕ !
ಕಬ್ಬಿಣ
ಅಘನಾಶಿನಿ ಅಳಿವೆಗೆ ಎದುರಾಗಿದೆ ದೊಡ್ಡ ಅಪಾಯ
ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕುಗಳ ಮೂಲಕ ಹಾದುಹೋಗುವ ರಮ್ಯ ರಮಣೀಯ ಅಘನಾಶಿನಿ ನದಿ ಯಾವುದೇ ಅಡೆ-ತಡೆಯಿಲ್ಲದೆ ಹರಿಯುವ ನದಿಯಾಗಿದೆ.ಅಘನಾಶಿನಿಯ ಅಕ್ಕ-ಪಕ್ಕದಲ್ಲಿ ಯಾವುದೇ ಕೈಗಾರಿಕೆಯಿಲ್ಲ ಅಥವಾ ನದಿಗೆ ಅಡ್ಡಲಾಗಿ ಎಲ್ಲಿಯೂ ಯಾವುದೇ ಜಲಾಶಯ ನಿರ್ಮಿಸಲಾಗಿಲ್ಲ. ನದಿ ತಟದಲ್ಲಿ ಎಲ್ಲಿಯೂ ಜನವಸತಿಯೂ ಇಲ್ಲ. ಪಶ್ಚಿಮಘಟ್ಟದಲ್ಲಿ ಉಗಮವಾಗುವ ಅಘನಾಶಿನಿ ತನ್ನೊಂದಿಗೆ ಸುಮಾರು 80 ಜಲಚರಗಳಿಗೆ ಹಾಗೂ 120 ಜಾತಿಯ ಹಕ್ಕಿಗಳಿಗೆ ಅಗತ್ಯವಿರುವ ನದಿಮುಖದ ಪೋಷಕಾಂಶಗನ್ನು … [Read more...] about ಅಘನಾಶಿನಿ ಅಳಿವೆಗೆ ಎದುರಾಗಿದೆ ದೊಡ್ಡ ಅಪಾಯ