ಹಳಿಯಾಳ:- 2016-17ನೇ ಸಾಲಿಗೆ ಪೂರೈಸಿದ ಕಬ್ಬಿನ ಬಾಕಿ ಬಿಲ್ ಪ್ರತಿ ಟನ್ಗೆ 305ರೂ. ನೀಡುವಂತೆ ಆಗ್ರಹಿಸಿ ಹಳಿಯಾಳ ಕಬ್ಬು ಬೆಳೆಗಾರರು ಅಗಸ್ಟ ದಿ.6 ರಿಂದ ಆರಂಭಿಸಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 23 ದಿನ ಪೂರೈಸಿದ್ದು ದಿ.29 ಬುಧವಾರದಂದು 24ನೇ ದಿನಕ್ಕೆ ಕಾಲಿಡಲಿದೆ. ಚಳಿ, ಮಳೆ, ಗಾಳಿ ಲೆಕ್ಕಿಸದೆ ತಮ್ಮ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಳಿಯಾಳ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಹಳಿಯಾಳ, ಕಲಘಟಗಿ, ಅಳ್ನಾವರ, ಧಾರವಾಡ, … [Read more...] about ಹಳಿಯಾಳದಲ್ಲಿ ರೈತರ ಧರಣಿ ಸತ್ಯಾಗ್ರಹ 24 ನೇ ದಿನಕ್ಕೆ ,ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಭೇಟಿ ಧರಣಿ ಹಿಂಪಡೆಯುವಂತೆ ಮನವಿ
ಕಬ್ಬಿನ ಬಾಕಿ ಬಿಲ್
ಕಬ್ಬಿನ ಬಾಕಿ ಬಿಲ್ ಪಾವತಿ ಪಾವತಿಸುವಂತೆ ಆಗ್ರಹ, ದಿ.6 ರಂದು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ನಿರ್ಧಾರ
ಹಳಿಯಾಳ:- ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣವನ್ನು ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಬಾಕಿ ಹಣವನ್ನು ನೀಡದೆ ರೈತರಿಗೆ ಮೊಸ ಮಾಡುತ್ತಿದ್ದು. ಕಾರ್ಖಾನೆಯ ಈ ರೈತ ವಿರೋಧಿ ನೀತಿಯನ್ನು ಖಂಡಿಸಿ ಅಗಸ್ಟ ದಿ.6 ರಂದು ಕಾರ್ಖಾನೆಗೆ ಮುತ್ತಿಗೆ ಹಾಕಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದೆಂದು ಹಳಿಯಾಳ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಶಂಕರ ಕಾಜಗಾರ ಹೇಳಿದ್ದಾರೆ. ಪಟ್ಟಣದ ಪ್ರವಾಸಿ … [Read more...] about ಕಬ್ಬಿನ ಬಾಕಿ ಬಿಲ್ ಪಾವತಿ ಪಾವತಿಸುವಂತೆ ಆಗ್ರಹ, ದಿ.6 ರಂದು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ನಿರ್ಧಾರ