ಹಳಿಯಾಳ:- ಹಳಿಯಾಳದ ಹುಲ್ಲಟ್ಟಿಯಲ್ಲಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಕಳೆದ 31 ದಿನಗಳಿಂದ ಧರಣಿ ನಡೆಸುತ್ತಿರುವ ರೈತರು ಬುಧವಾರ ಹಳಿಯಾಳ ಬಂದ್ಗೆ ಕರೆ ನೀಡಿದ್ದು. ಸಾರ್ವಜನೀಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ. ಹಳಿಯಾಳ ಕಬ್ಬು ಬೆಳೆಗಾರರ ಸಂಘದವರು ಈ ಕುರಿತು ಹಳಿಯಾಳ ಮಾಧ್ಯಮದವರಿಗೆ ಪತ್ರಿಕಾ ಹೇಳಿಕೆ ಹೊರಡಿಸಿದ್ದಾರೆ. 2016-17ನೇ ಸಾಲಿಗೆ ಪೂರೈಸಿದ ಕಬ್ಬಿನ ಬಾಕಿ ಬಿಲ್ ಪ್ರತಿ ಟನ್ಗೆ 305ರೂ. ನೀಡುವಂತೆ ಆಗ್ರಹಿಸಿ ಕಳೆದ 31 ದಿನಗಳಿಂದ … [Read more...] about ಕಬ್ಬು ಬೆಳೆಗಾರರ ರೈತರಿಂದ ಬುಧವಾರ ಹಳಿಯಾಳ ಬಂದ್ಗೆ ಕರೆ
ಕಬ್ಬು ಬೆಳೆಗಾರರ
2 ಗಂಟೆಗೂ ಅಧಿಕ ಕಾಲ ರಸ್ತಾ ರೋಖೊ ನಡೆಸಿ ಪ್ರತಿಭಟನೆ
ಹಳಿಯಾಳ ;ತಾಲೂಕಿನ ಕಬ್ಬು ಬೆಳೆಗಾರರ ಬಹುದಿನಿದಂದ ನೆನೆಗುದಿ ಬಿದ್ದಿರುವ ನ್ಯಾಯಯುತವಾದ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಆಗ್ರಹಿಸಿ ಹಳಿಯಾಳ ತಾಲೂಕಾ ಕಬ್ಬು ಬೆಳೆಗಾರರ ಸಂಘದವರು ಪಟ್ಟಣದಲ್ಲಿ 2 ಗಂಟೆಗೂ ಅಧಿಕ ಕಾಲ ರಸ್ತಾ ರೋಖೊ ನಡೆಸಿ ಪ್ರತಿಭಟಿಸಿದರು. ಪಟ್ಟಣದಲ್ಲಿ ಪ್ರತಿಭಟನಾ ಮೇರವಣಿಗೆ ನಡೆಸಿ ಶಿವಾಜಿ ವೃತ್ತಕ್ಕೆ ಆಗಮಿಸಿ ಮಾನವ ಸರಪಳಿಯನ್ನು ನಿರ್ಮಿಸಿ ಸುಮಾರು 2 ಗಂಟೆಗೂ ಅಧಿಕ ಕಾಲ ರಸ್ತಾರೊಖೊ ನಡೆಸಿ ಬಳಿಕ ರಾಷ್ಟ್ರಪತಿ, ರಾಜ್ಯಪಾಲ ಮತ್ತು … [Read more...] about 2 ಗಂಟೆಗೂ ಅಧಿಕ ಕಾಲ ರಸ್ತಾ ರೋಖೊ ನಡೆಸಿ ಪ್ರತಿಭಟನೆ
ಕಬ್ಬು ಬೆಳೆಗಾರರ ಸಂಘದವರು ನಡೆಸಿದ ಹೊರಾಟಕ್ಕೆ ಜಯ
ಹಳಿಯಾಳ :-2016-17 ಸಾಲಿನ ಬಾಕಿಯಾದ ಪ್ರತಿ ಟನ್ ಕಬ್ಬಿಗೆ ರೂ.200 ರಂತೆ ಬಿಡುಗಡೆಗೊಳಿಸಬೇಕೆಂದು ಇಲ್ಲಿಯ ಕಬ್ಬು ಬೆಳೆಗಾರರ ಸಂಘದವರು ನಡೆಸಿದ ಹೊರಾಟಕ್ಕೆ ಜಯ ಸಿಕ್ಕಿದ್ದು ಹಳಿಯಾಳದ ಹುಲ್ಲಟ್ಟಿಯಲ್ಲಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಆಡಳಿತದವರು ಪ್ರತಿ ಟನ್ ಕಬ್ಬಿಗೆ ರೂ.200 ನೀಡುವುದಾಗಿ ಒಪ್ಪಿಕೊಂಡಿದ್ದಾರೆಂದು ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು ಕಬ್ಬು ಬೆಳೆಗಾರ ರೈತರಿಗೆ ಸ್ಪಂದಿಸಿದ … [Read more...] about ಕಬ್ಬು ಬೆಳೆಗಾರರ ಸಂಘದವರು ನಡೆಸಿದ ಹೊರಾಟಕ್ಕೆ ಜಯ