ಹಳಿಯಾಳ: ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ ಕಳೆದ 11 ದಿನಗಳಿಂದ ಕಬ್ಬು ಬೆಳೆಗಾರ ರೈತರು ಕಾರ್ಖಾನೆ ಎದುರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದರು. ಕಾರ್ಖಾನೆಯವರಾಗಲಿ, ತಾಲೂಕಾಡಳಿತ, ಜನಪ್ರತಿನಿಧಿಗಳಾಗಲಿ ಅಥವಾ ಜಿಲ್ಲಾಡಳಿತವಾಗಲಿ ಗಮನ ಹರಿಸದಿರುವುದು ರೈತರ ದುರ್ಭಾಗ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಕೈತಾನ ಬಾರಬೋಜಾ ಅಸಮಾಧಾನ ವ್ಯಕ್ತಪಡಿಸಿದರು. ಕಬ್ಬು ಬೆಳೆಗಾರರು ಹಾಗೂ ಜೆಡಿಎಸ್ ಪಕ್ಷದ ಮಾಜಿ ತಾಲೂಕಾಧ್ಯಕ್ಷರು ಆಗಿರುವ ಬಾರಬೋಜಾ ಅವರು ಧರಣಿ … [Read more...] about 11ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ,ಬೇಡಿಕೆ ಈಡೇರಿದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು; ಕೈತಾನ ಬಾರಬೋಜಾ