ಹಳಿಯಾಳ :-2017-18 ನೇ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ಕನಿಷ್ಠ 3000 ರೂ. ದರ ನಿಗದಿ ಮಾಡುವಂತೆ ನವೆಂಬರ್ ತಿಂಗಳ ದಿ.30 ಕೊನೆಯ ಗಡುವು ನೀಡಲಾಗಿದ್ದು ದರ ನಿಗದಿ ಮಾಡದಿದ್ದರೇ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರ ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ತಹಶೀಲ್ದಾರ್ ಅವರಿಗೆ ಮನವಿ ಮೂಲಕ ಆಗ್ರಹಿಸಿರುವ ಕಬ್ಬು ಬೆಳೆಗಾರ ಸಂಘದವರು 2015 -16 ನೇ … [Read more...] about ಪ್ರತಿ ಟನ್ ಕಬ್ಬಿಗೆ ಕನಿಷ್ಠ 3000 ರೂ. ದರ ನಿಗದಿ ಮಾಡುವಂತೆ ನವೆಂಬರ್ ತಿಂಗಳ ದಿ.30 ಕೊನೆಯ ಗಡುವು