ಹೊನ್ನಾವರ:ಕೇರಳ ರಾಜ್ಯದಿಂದ ಗೋವಾ ಬಾರ್ಡ್ರ್ ವರೆಗಿನ ಹೆದ್ದಾರಿಗಳಲ್ಲಿನ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ`ಪೊಲೀಸ್ ಇಲಾಖೆ ಮತ್ತು ಸಮಾಜದ ಜೊತೆಗೆ ಉತ್ತಮ ಬಾಂಧವ್ಯ ಬೆಸೆಯುವುದರ ಜೊತೆಗೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸುಧಾರಿತ ಬೀಟ್ ವ್ಯವಸ್ಥೆಯನ್ನು ಜಿಲ್ಲೆಯಲ್ಲಿ ಅಳವಡಿಸಲಾಗಿದೆ. ಸಮುದಾಯವನ್ನು ಒಳಗೊಳ್ಳುವ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಲು ಗಸ್ತು ವ್ಯವಸ್ಥೆಯೇ ತಳಹದಿಯಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ … [Read more...] about ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ
ಕಮೀಟಿ
ಗುರುನಾನಕ್ ಮೀಶನ್ ಕಮೀಟಿಗೆ ಪದಾಧಿಕಾರಿಗಳ ಆಯ್ಕೆ
ದಾಂಡೇಲಿ :ನಗರದ ಗುರುನಾನಕ್ ಮೀಶನ್ ಕಮೀಟಿಗೆ ನೂತನ ಪಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ಜರುಗಿತು.ನೂತನ ಸಾಲಿಗೆ ಅಧ್ಯಕ್ಷರಾಗಿ ಸಮಾಜದ ಹಿರಿಯರಾದ ಮೀಲಾಸಿಂಗ್ ವೀರಸಂಗ್ ಸರದಾರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಗರದ ಹಿರಿಯ ಸಮಾಜ ಸೇವಕ ಅನೂಪ್ ಸಿಂಗ್ ಮೀಲಾಸಿಂಗ್ ಸರದಾರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುಖದೇವ ಕೌರ್ ದೇವೆಂದ್ರ ಸಿಂಗ್, ಖಜಾಂಚಿಯಾಗಿ ಪ್ರಕಾಶ ಕೌರ್ ಪ್ರಹ್ಲಾದ್ ಸಿಂಗ್, ಸಂಘಟನಾ ಕಾರ್ಯದರ್ಶಿಯಾಗಿ … [Read more...] about ಗುರುನಾನಕ್ ಮೀಶನ್ ಕಮೀಟಿಗೆ ಪದಾಧಿಕಾರಿಗಳ ಆಯ್ಕೆ