.ಹಳಿಯಾಳ ; ಕರಾವಳಿ ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆಯನ್ನು ನೀಡುವುದರ ಜೊತೆಗೆ ಉತ್ಸವದ ಅಂಗವಾಗಿ ಎರಡು ದಿನಗಳ ಕಾಲ ರಾಜ್ಯ ಮಟ್ಟದ ಕಬ್ಬಡ್ಡಿ ಮತ್ತು ವಾಲಿಬಾಲ್ ಪಂದ್ಯಾವಳಿಗಳನ್ನು ಆಯೋಜಿಸುವುದು ಹಾಗೂ ಅಂತಿಮ ದಿನದ ಆಕರ್ಷಣೆಗಾಗಿ ರಾಷ್ಟ್ರ ಮಟ್ಟದ ಖ್ಯಾತಿಯನ್ನು ಹೊಂದಿರುವ ಓರ್ವ ಆರ್ಕೆಷ್ಟ್ರಾ ಕಲಾವಿದರನ್ನು ಆಹ್ವಾನಿಸಿ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಸುವಂತೆ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ … [Read more...] about ಕರಾವಳಿ ಉತ್ಸವ; ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ
ಕರಾವಳಿ ಉತ್ಸವ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರಾವಳಿ ಉತ್ಸವ ಪೂರ್ವಸಿದ್ದತಾ ಸಭೆ
ಕಾರವಾರ:ಡಿಸೆಂಬರ 8 ರಿಂದ 10ರವರೆಗೆ ಕಾರವಾರದಲ್ಲಿ ನಡೆಯುವ ಕರಾವಳಿ ಉತ್ಸವನ್ನು ವ್ಯವಸ್ಥಿತವಾಗಿ ಆಯೋಜಿಸಲು ಈಗಾಗಲೇ ರಚಿಸಿರುವ ಸಮಿತಿಗಳು ತಮಗೆ ವಹಿಸಿರುವ ಕಾರ್ಯಗಳನ್ನು ಸಮಪರ್ಕವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರಾವಳಿ ಉತ್ಸವ ಪೂರ್ವಸಿದ್ದತಾ ಸಭೆಯನ್ನು ನಡೆಸಿ ಅವರು ಮಾತನಾಡಿದರು. ಈ ಬಾರಿ ಕರಾವಳಿ ಉತ್ಸವದಲ್ಲಿ ವೈವಿದ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನಲ್ಲದೇ ಇನ್ನಿತರ … [Read more...] about ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರಾವಳಿ ಉತ್ಸವ ಪೂರ್ವಸಿದ್ದತಾ ಸಭೆ
ಕರಾವಳಿ ಉತ್ಸವ 2017ರ ಅಂಗವಾಗಿ ಕಲ್ಲಿನ ಶಿಲ್ಪಕಲಾ ಕೃತಿ ರಚನಾ ಶಿಬಿರ
ಕಾರವಾರ:ಕರಾವಳಿ ಉತ್ಸವ 2017ರ ಅಂಗವಾಗಿ ಕಲ್ಲಿನ ಶಿಲ್ಪಕಲಾ ಕೃತಿ ರಚನಾ ಶಿಬಿರ ನಡೆಸಲಾಗುತ್ತಿದ್ದು, ಆಸಕ್ತ ಕಲಾವಿದರು ನ.18 ರೊಳಗೆ ತಮ್ಮ ಹೆಸರುಗಳನ್ನು ಶಿಲ್ಪ ಕಲಾ ನಿರ್ಮಾಣ ಸಮಿತಿ ಬಳಿ ಹೆಸರು ನೊಂದಾಯಿಸಿಕೊಳ್ಳಲು ಶಿಲ್ಪ ಕಲಾ ನಿರ್ಮಾಣ ಸಮಿತಿ ಅಧ್ಯಕ್ಷರು ವಿನಂತಿಸಿದ್ದಾರೆ. ಉತ್ಸವದ ಅಂಗವಾಗಿ ನಡೆಯುವ ಶಿಲ್ಪಕಲಾ ರಚನಾ ಶಿಬಿರದಲ್ಲಿ ರೂಪಗೊಂಡ ಕಲಾ ಕೃತಿಗಳನ್ನು ರಾಕ್ ಗಾರ್ಡನ್ನಲ್ಲಿ ಪ್ರತಿಷ್ಠಾಪಿಸಲು ಯೋಜಿಸಲಾಗಿದೆ. ಜಿಲ್ಲೆಯ ಮತ್ತು ಹೊರ ಜಿಲ್ಲೆಗಳ … [Read more...] about ಕರಾವಳಿ ಉತ್ಸವ 2017ರ ಅಂಗವಾಗಿ ಕಲ್ಲಿನ ಶಿಲ್ಪಕಲಾ ಕೃತಿ ರಚನಾ ಶಿಬಿರ
ಡಿಸೆಂಬರ್ 8ರಿಂದ 10ರ ವರೆಗೆ “ಕರಾವಳಿ ಉತ್ಸವ
ಕಾರವಾರ: ಡಿಸೆಂಬರ್ 8ರಿಂದ 10ರ ವರೆಗೆ "ಕರಾವಳಿ ಉತ್ಸವ" ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಮಂಗಳವಾರ ಸಂಜೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ನಡೆಸಿದ ಸಭೆಯಲ್ಲಿ ಕರಾವಳಿ ಉತ್ಸವದ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಲಾಯಿತು. ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಕರಾವಳಿ ಉತ್ಸವ ಹಾಗೂ ಉತ್ಸವದ ಅಂಗವಾಗಿ ನಡೆಸಬೇಕಾದ ಚಟುವಟಿಕೆಗಳ ಕುರಿತು ಚರ್ಚೆ ನಡೆಸಿದರು. ನಂತರ ಡಿಸೆಂಬರ್ 8, 9, 10ರಂದು ಉತ್ಸವ ಆಯೋಜಿಸುವ ಕುರಿತು … [Read more...] about ಡಿಸೆಂಬರ್ 8ರಿಂದ 10ರ ವರೆಗೆ “ಕರಾವಳಿ ಉತ್ಸವ
ಡಿಸೆಂಬರ್ನಲ್ಲಿ ಗಾಳಿಪಟ ಸ್ಪರ್ಧೆ; ಗೋಕರ್ಣ ಹಾಗೂ ಕಾರವಾರದಲ್ಲಿ ನಡೆಯಲಿದೆ ಉತ್ಸವ
ಕಾರವಾರ:ಬರುವ ಡಿಸೆಂಬರ್ನಲ್ಲಿ ಕಾರವಾರ ಮತ್ತು ಗೋಕರ್ಣದಲ್ಲಿ ಗಾಳಿಪಟ ಉತ್ಸವ ನಡೆಸಲು ಉದ್ದೇಶಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ತಿಳಿಸಿದರು. ಗಾಳಿಪಟ ಉತ್ಸವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಉತ್ಸವ ಆಯೋಜಕರು, ಹೋಟೆಲ್ ಮಾಲಿಕರು ಸೇರಿದಂತೆ ಹಲವು ಪ್ರಮುಖರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಪ್ರವಾಸಿಗರನ್ನು ಆಕರ್ಷಿಸುವುದೇ ಉತ್ಸವದ ಪ್ರಮುಖ ಉದ್ದೇಶವಾಗಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಾಳಿಪಟ … [Read more...] about ಡಿಸೆಂಬರ್ನಲ್ಲಿ ಗಾಳಿಪಟ ಸ್ಪರ್ಧೆ; ಗೋಕರ್ಣ ಹಾಗೂ ಕಾರವಾರದಲ್ಲಿ ನಡೆಯಲಿದೆ ಉತ್ಸವ