• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕರಾವಳಿ ಕಾವಲು ಪಡೆ

ಹೊನ್ನಾವರ ಸಿ.ಪಿ.ಐ. ಆಗಿ ಶ್ರೀಧರ ಎಸ್.ಆರ್.

September 18, 2020 by Vishwanath Shetty Leave a Comment

ಹೊನ್ನಾವರ: ಜಿಲ್ಲೆಯ ವಿವಿಧ ಅಫರಾಧ ಪ್ರಕರಣಗಳಲ್ಲಿ ದಕ್ಷತೆ ಹಾಗೂ ಚಾಕಚಕ್ಯತೆಯಿಂದ ಪ್ರಕರಣವನ್ನು ಭೇಧಿಸಿ ಪೊಲೀಸ್ ವ್ಯವಸ್ಥೆಗೆ ಕಿರ್ತಿ ತಂದ ಬೇಲೆಕೇರಿಯ ಕರಾವಳಿ ಕಾವಲು ಪಡೆಯ ಪೊಲೀಸ್ ನೀರಿಕ್ಷಕ ಶ್ರೀಧರ ಎಸ್.ಆರ್. ಅವರನ್ನು ಹೊನ್ನಾವರದ ನೂತನ ಸಿ.ಪಿ.ಐ ಆಗಿ ನಿಯುಕ್ತಿಗೊಂಡು ಸರ್ಕಾರ ಆದೇಶ ಹೊರಡಿಸಿದೆ.ಜಿಲ್ಲೆಯಲ್ಲಿ ಹಲವು ಕ್ಲೀಷ್ಠಕರ ಪ್ರಕರಣಗಳು ಸಂಭವಿಸಿದಾಗ, ಅದರ ತನಿಖೆಯ ಜವಬ್ದಾರಿಯನ್ನು ಶ್ರೀಧರ ಅವರು ನಿರ್ವಹಿಸಿ ವಿವಿಧ ಆಯಾಮಗಳಲ್ಲಿ ಪ್ರಕರಣಗಳನ್ನು … [Read more...] about ಹೊನ್ನಾವರ ಸಿ.ಪಿ.ಐ. ಆಗಿ ಶ್ರೀಧರ ಎಸ್.ಆರ್.

ಸಮುದ್ರದಲ್ಲಿ ತೇಲುತ್ತಿದ್ದ ಬಾಯ್ ಸಾಧನ

September 19, 2017 by Sachin Hegde Leave a Comment

ಕಾರವಾರ: ಅರಬ್ಬಿ ಸಮುದ್ರದಲ್ಲಿ ಹವಾಮಾನ ತಪಾಸಣೆಯ ಬೃಹತ್ ಸಾಧನೆವೊಂದು ಕೊಚ್ಚಿ ಬಂದಿದೆ. ಸೋಮವಾರ ಸಂಜೆ ಇಲ್ಲಿನ ಕೂರ್ಮಗಡ ದ್ವೀಪದ ಬಳಿ "ಬಾಯ್" ಎಂದು ಹೆಸರಿಸಲಾದ ಸಾಧನ ತೇಲುತ್ತಿತ್ತು. ಇದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಕರಾವಳಿ ಕಾವಲು ಪಡೆಯವರಿಗೆ ವಿಷಯ ಮುಟ್ಟಿಸಿರು. ತಕ್ಷಣ ಕಾರ್ಯಪ್ರವೃತ್ತರಾದ ಕರಾವಳಿ ಕಾವಲು ಪಡೆಯವರು ಬೋಟ್ ಮೂಲಕ ಕೂರ್ಮಗಡ ಬಳಿ ತೆರಳಿ ಬಾಯ್ ನ್ನು ಪರಿಶೀಲಿಸಿದರು. ಸಂಪೂರ್ಣ ಕಬ್ಬಿಣದಿಂದ ಆವೃತ್ತವಾದ ಈ ಸಾಧನದ ಒಳಭಾಗದಲ್ಲಿ ಹಲವು … [Read more...] about ಸಮುದ್ರದಲ್ಲಿ ತೇಲುತ್ತಿದ್ದ ಬಾಯ್ ಸಾಧನ

ಅಣಕು ಕಾರ್ಯಾಚರಣೆ

May 19, 2017 by Sachin Hegde Leave a Comment

ಕಾರವಾರ:ಭೂಸೇನೆ, ವಾಯು ಸೇನೆ, ನೌಕಾನೆಲೆ, ಕರಾವಳಿ ಕಾವಲು ಪಡೆ ಹಾಗೂ ತಟರಕ್ಷಕಾ ಪಡೆಯವರು ಕದಂಬ ನೌಕಾನೆಲೆ ಹಾಗೂ ರವಿಂದ್ರನಾಥ ಟ್ಯಾಗೋರ ಕಡಲತೀರದಲ್ಲಿ ಶುಕ್ರವಾರ ಸುನಾಮಿ ವಿಪತ್ತು ನಿರ್ವಹಣಾ ಕಾರ್ಯಾಚರಣೆ ನಡೆಸಿದರು. 1500ಕ್ಕೂ ಅಧಿಕ ಅಧಿಕಾರಿ ಹಾಗೂ ಸಿಬ್ಬಂದಿ ತುರ್ತು ಸಂದರ್ಭದಲ್ಲಿ ಬಳಸುವ ವಿಧಾನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಕರಾವಳಿ ಕಾರುಣ್ಯ ಎಂಬ ಹೆಸರಿನಡಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಸುನಾಮಿಯಂತಹ ಪೃಕೃತಿ ವಿಕೋಪದ ಸನ್ನಿವೇಶಗಳಲ್ಲಿ … [Read more...] about ಅಣಕು ಕಾರ್ಯಾಚರಣೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar