ಹೊನ್ನಾವರ – ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮತ್ತೊಂದು ಬೋಟ್ ಅಲೆಯ ಹೊಡೆತಕ್ಕೆ ಸಮುದ್ರದಲ್ಲಿ ಮುಳುಗುತ್ತಿರುವಾಗ ರಕ್ಷಣೆಗೆ ದಾವಿಸಿದ ಇತರೇ ಬೋಟ್ನವರು ಹಾಗೂ ಕರಾವಳಿ ಕಾವಲು ಪಡೆಯವರು ಬೋಟ್ ಹಾಗೂ ಬೋಟ್ನಲ್ಲಿದ್ದ ೬ ಮಂದಿ ಮೀನುಗಾರರನ್ನು ರಕ್ಷಿಸಿ ದಡಕ್ಕೆ ತರುವಲ್ಲಿ ಯಶಸ್ವಿಯಾದ ಘಟನೆ ಮಂಗಳವಾರ ಸಂಜೆ ಅರಬ್ಬೀ ಸಮುದ್ರದಲ್ಲಿ ನಡೆದಿದೆ.ಇತ್ತೀಚೆಗೆ ಕಾಸರಕೋಡ ಕಡಲ ತೀರದಲ್ಲಿ ಮೀನುಗಾರಿಕೆಗೆ ತೆರಳಿದ ಬೋಟ್ಗಳು ದುರಂತಕ್ಕೀಡಾಗುತ್ತಿರುವ ದುರ್ಘಟನೆ … [Read more...] about ಬೋಟ್ ದುರಂತ – ಅಲೆಯ ಹೊಡೆತಕ್ಕೆ ಸಿಲುಕಿದ ಬೋಟ್ನಲ್ಲಿದ್ದ ಮೀನುಗಾರರನ್ನು ರಕ್ಷಿಸಿದ ಕರಾವಳಿ ಕಾವಲು ಪಡೆ