ಭಟ್ಕಳದ 16 ಗ್ರಾಮ ಪಂಚಾಯತದ 80 ಮತ ಕ್ಷೇತ್ರದಲ್ಲಿ ಮತದಾನ ನಡೆಸಲು ಎಲ್ಲಾ ಸಿದ್ದತೆಯಲ್ಲಿದೆ.ಭಟ್ಕಳ: ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯು ಕೋವಿಡ್ ಮಾರ್ಗಸೂಚಿಯಂತೆ ನಡೆಯಲಿದ್ದು, ಕೋವಿಡ್ ಸೋಂಕಿತರು ಸಹ ಮತ ಗಟ್ಟೆಗೆ ಬಂದು ಮತ ಚಲಾಯಿಸುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ಹರೀಶಕುಮಾರ ಹೇಳಿದರು. ಅವರು ಮಂಗಳವಾರದಂದು ಇಲ್ಲಿನ ಸಹಾಯಕ ಆಯುಕ್ತರ ಕಚೇರಿಯಲ್ಲಿ ಗ್ರಾಮ ಪಂಚಾಯತ ಚುನಾವಣೆ ಸಿದ್ಧತೆ ಕುರಿತಾದ ಸಭೆಯ ಪೂರ್ವದಲ್ಲಿ … [Read more...] about ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕೋವಿಡ್ ಸೋಂಕಿತರಿಗೂ ಮತದಾನ ಮಾಡಲು ವ್ಯವಸ್ಥೆ ಮಾಡಲಾಗಿದೆ’- ಡಿ.ಸಿ. ಡಾ.ಕೆ.ಹರೀಶ ಕುಮಾರ’
ಕರಾವಳಿ ಭಾಗ
ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಗೋಸಾಗಾಟ
ಹೊನ್ನಾವರ :ತಾಲೂಕಿನ ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಹಾಕಲು ಕಳೆದ ಹಲವಾರು ವರ್ಷಗಳಿಂದ ಕರಾವಳಿ ಭಾಗದಲ್ಲಿ ಅಕ್ರಮ ಗೋಸಾಗಾಟ ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ ಹಿಂದುಗಳ ಶೃದ್ಧಾಬಿಂದುಗಳಲ್ಲಿ ಒಂದಾಗಿರುವ ಪವಿತ್ರ ಗೋವುಗಳ ರಕ್ಷಣೆಯ ಸಂಬಂಧ ಆಗಾಗ ಪ್ರತಿರೋಧ ನಡೆಯುತ್ತಿರುವುದರಿಂದ ಕಳ್ಳ ಸಾಗಾಟ ಸ್ವಲ್ಪಮಟ್ಟಿಗೆ ನಿಯಂತ್ರಣದಲ್ಲಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಪುನ: ಈ ಅಕ್ರಮ ಚಟುವಟಿಕೆ ಎಗ್ಗಿಲ್ಲದೆ ನಡೆಯುತ್ತಿರುವುದು ಕಳವಳಕಾರಿ … [Read more...] about ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಗೋಸಾಗಾಟ